ಸಾರ್ವಜನಿಕರೇ ಗಮನಿಸಿ : ‘ನೀತಿ ಸಂಹಿತೆ’ ವೇಳೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಇದರೊಟ್ಟಿಗೆ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಇಂತಹ ನೀತಿ ಸಂಹಿತೆಯ ವೇಳೆಯಲ್ಲಿ ಕೆಲವುಗಳಿಗೆ ನಿರ್ಬಂಧವಿದೆ. ನಿಷೇಧ ಕೂಡ ಹೇರಲಾಗಿದೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದ್ರೇ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಂಡು, ಕೇಸ್ ಫಿಕ್ಸ್ ಆಗಲಿದೆ. ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ರಾಜ್ಯಾಧ್ಯಂತ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಧ್ವನಿ ವರ್ಧಕಗಳು, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದು ಮತ್ತು ಸಂಗೀತ ವಾದ್ಯಗಳ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಿ ಚುನಾವಣಾ … Continue reading ಸಾರ್ವಜನಿಕರೇ ಗಮನಿಸಿ : ‘ನೀತಿ ಸಂಹಿತೆ’ ವೇಳೆ ಈ ನಿಯಮ ಪಾಲನೆ ಕಡ್ಡಾಯ