ಸಾರ್ವಜನಿಕರೇ ಗಮನಿಸಿ: ‘ರೈಲು’ಗಳ ಮೇಲೆ ‘ಕಲ್ಲು ತೂರಾಟ’ವಾದ್ರೇ ‘ಈ ಸಹಾಯವಾಣಿ’ಗೆ ಕರೆ ಮಾಡಿ

ದಾವಣಗೆರೆ : ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಇತ್ತಿಚೀಗೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಕೆಲ ಘಟನೆಗಳು ಚಳಗೇರಿ, ಕುಮಾರಪಟ್ಟಣಂ, ಚಿಕ್ಕಬಾಣಾವರ, ಕುಪ್ಪಂ ಮತ್ತು ಧಮಾವರಂ ರೈಲು ನಿಲ್ದಾಣಗಳ ಬಳಿ ವರದಿಯಾಗಿದ್ದು. ಇಂತಹ ಘಟನೆಗಳನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಿದ್ದು. ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಪೋಲೀಸ್ ಸಿಬ್ಬಂದಿ ಅಂತಹ ಪ್ರದೇಶಗಳಲ್ಲಿ ಜಾಗರೂಕರಾಗಿದ್ದಾರೆ. ಯಾವುದೇ ವ್ಯಕ್ತಿ, ಕಾನೂನುಬಾಹಿರ ಕೃತ್ಯ ಅಥವಾ ಉದ್ದೇಶಪೂರ್ವಕ ಲೋಪ ಅಥವಾ ನಿರ್ಲಕ್ಷ್ಯದಿಂದ ರೈಲಿನಲ್ಲಿ … Continue reading ಸಾರ್ವಜನಿಕರೇ ಗಮನಿಸಿ: ‘ರೈಲು’ಗಳ ಮೇಲೆ ‘ಕಲ್ಲು ತೂರಾಟ’ವಾದ್ರೇ ‘ಈ ಸಹಾಯವಾಣಿ’ಗೆ ಕರೆ ಮಾಡಿ