Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/08/2025 9:33 PM

BREAKING : ರಾಹುಲ್ ಗಾಂಧಿ ‘ಜೀವ ಬೆದರಿಕೆ’ ಕೇಸ್’ಗೆ ಬಿಗ್ ಟ್ವಿಸ್ಟ್ ; “ನನ್ನ ಒಪ್ಪಿಗೆಯಿಲ್ಲದೇ ವಕೀಲರು ಅರ್ಜಿ ಸಲ್ಲಿಸಿದ್ದಾರೆ” ಎಂದ ರಾಗಾ

13/08/2025 9:29 PM

BREAKING : ಆಕ್ರೋಶಕ್ಕೆ ಮಣಿದ ‘ICICI’ ಬ್ಯಾಂಕ್ ; ಉಳಿತಾಯ ಖಾತೆಗಳ ಕನಿಷ್ಠ ಬ್ಯಾಲೆನ್ಸ್ 15,000 ರೂ.ಗೆ ಇಳಿಕೆ

13/08/2025 9:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ವಿದ್ಯುತ್ ಸುರಕ್ಷತೆಗೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ | Electrical Safety
KARNATAKA

ಸಾರ್ವಜನಿಕರೇ ಗಮನಿಸಿ : ವಿದ್ಯುತ್ ಸುರಕ್ಷತೆಗೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ | Electrical Safety

By kannadanewsnow5701/07/2024 1:14 PM

ಬೆಂಗಳೂರು : ರಾಜ್ಯದಲ್ಲಿ ಮಳೆಗಾಲ ಶುರುವಾಗಿದ್ದು, ಸಾರ್ವಜನಿಕರು ವಿದ್ಯುತ್‌ ಅವಘಡಗಳ ಕುರಿತು ಅರಿತುಕೊಳ್ಳಬೇಕು. ವಿದ್ಯುತ್‌ ಸುರಕ್ಷತೆ ಕುರಿತಂತೆ ಮೆಸ್ಕಾಂ ಸಾರ್ವಜನಿಕರಿಗೆ ಮಹತ್ವದ ಮಾಹಿತಿ ನೀಡಿದ್ದು, ಇವುಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ.

ವಿದ್ಯುತ್ ಸುರಕ್ಷತೆಗೆ ಈ ಅಂಶಗಳನ್ನು ಗಮನಿಸಿ

ವಿದ್ಯುತ್ ಮಾರ್ಗದ ಕೆಳಗೆ ಅಥವಾ ಪಕ್ಕದಲ್ಲಿರುವ ಕೊಳವೆ ಬಾವಿ ದುರಸ್ತಿ ಕೆಲಸವನ್ನು ಮಾಡುವ ಮುನ್ನ ಮೆಸ್ಕಾಂ ಕಚೇರಿಗೆ ತಿಳಿಸಿ.

ಕಟ್ಟಡ ಕಾಮಗಾರಿಯ ವೇಳೆಯಲ್ಲಿ ಕಬ್ಬಿಣದ ಸರಳುಗಳನ್ನು ಸಾಗಿಸುವಾಗ ವಿದ್ಯುತ್ ಲೈನ್‌ಗೆ ತಾಗದಂತೆ ಎಚ್ಚರವಹಿಸಿ.

ತುಂಡಾದ ಅಥವಾ ಇನ್ಸುಲೇಷನ್ ಇಲ್ಲದ ವಿದ್ಯುತ್ ತಂತಿಗಳನ್ನು ಮುಟ್ಟಬೇಡಿ. ಸ್ವಿಚ್ ಬೋರ್ಡ್‌ಗಳು ಮಕ್ಕಳ ಕೈಗೆ ಸಿಗದಂತೆ ಎಚ್ಚರವಹಿಸಿ.

ವಿದ್ಯುತ್ ತಂತಿಗಳ ಸನಿಹದಲ್ಲಿ ಬಟ್ಟೆಗಳನ್ನು ಒಣಗಲು ಹಾಕಬೇಡಿ.

ಟ್ರಾನ್ಸ್‌ಫಾರ್ಮ‌್ರಗಳ ಸುತ್ತಲಿನ ತಂತಿ ಬೇಲಿ ಮಟ್ಟದಿರಿ.

ನೀರು ಕಾಯಿಸಲು ತೆರೆದ ಕಾಯ್ಸ್ಗಳನ್ನು ಬಳಸಬೇಡಿ.

ವಿದ್ಯುತ್ ಕಂಬಗಳಿಗೆ ಚಾನುವಾರುಗಳನ್ನು ಕಟ್ಟದಿರಿ.

ಐಎಸ್‌ ಐ ಗುರುತನ್ನು ಹೊಂದಿರುವ ವಿದ್ಯುತ್ ಉಪಕರಣಗಳನ್ನು ಬಳಸಿ.

ಒದ್ದೆ ಕೈಗಳಿಂದ ಸ್ವಿಚ್ ಗಳನ್ನು ಮುಟ್ಟಬೇಡಿ. ಒಂದೇ ಸರ್ಕ್ಯೂಟ್‌ ಗೆ ಹಲವಾರು ಉಪಕರಣಗಳನ್ನು ಜೋಡಿಸಬೇಡಿ.

ಇಲೆಕ್ಟಿಕಲ್ ಉಪಕರಣಗಳ/ಸಾಕೆಟ್ ಗಳ ಹತ್ತಿರ ಸುಲಭವಾಗಿ ಬೆಂಕಿ ಹತ್ತಿಕೊಳ್ಳುವಂತಹ ಸಾಮಾಗ್ರಿಗಳನ್ನು ಇಡಬೇಡಿ.

ವಿದ್ಯುತ್ ಮಾರ್ಗಗಳಿಂದ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಬೇಡಿ.

ವಿದ್ಯುತ್ ಕಂಬಗಳಿಗೆ ಬ್ಯಾನರ್ ಅಥವಾ ಪ್ರಚಾರ ಫಲಕಗಳನ್ನು ಕಟ್ಟಬೇಡಿ.

ಸರ್ಕಾರದ ಪರವಾನಗಿ ಪಡೆದ ವಿದ್ಯುತ್ ಗುತ್ತಿಗೆದಾರರ ಮೂಲಕವೇ ವೈಯರಿಂಗ್ ಕೆಲಸಗಳನ್ನು ಮಾಡಿಸಿ.

ತೋಟಗಳಲ್ಲಿ ಅಲ್ಯುಮಿನಿಯಂ ಏಣಿಗಳನ್ನು ಹಾಗೂ ಕೋಲುಗಳನ್ನು ಬಳಸುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಿ.

ವಿದ್ಯುತ್ ಲೈನ್‌ಗಳ ಮೇಲೆ ಮರದ ಕೊಂಬೆಗಳು ಬಿದ್ದಲ್ಲಿ ತೆಗೆಯಲು ಪ್ರಯತ್ನಿಸಬೇಡಿ. ಕೂಡಲೇ ಸ್ಥಳೀಯ ಮೆಸ್ಕಾಂ ಕಚೇರಿಗೆ ಅಥವಾ ಮೆಸ್ಕಾಂ ಲೈನ್ ಮ್ಯಾನ್ ರವರಿಗೆ ತಿಳಿಸಿ.

ವಿದ್ಯುತ್ ಲೈನ್‌ನ ಕೆಳಗಡೆ ಗಿಡಗಳನ್ನು ನೆಡಬೇಡಿ.

ಕಟ್ಟಡ ನಿರ್ಮಾಣ ಮಾಡುವ ನಿಯಮಗಳ ಪ್ರಕಾರ ವಿದ್ಯುತ್ ಮಾರ್ಗ ಹಾಗೂ ಕಟ್ಟಡದ ನಡುವೆ ಅಂತರವನ್ನು ಕಾಯ್ದುಕೊಳ್ಳಿ,

ಕಟ್ಟಡ ಕಾರ್ಮಿಕರು ವಿದ್ಯುತ್ ಉಪಕರಣಗಳನ್ನು ಉಪಯೋಗಿಸುವಾಗ ಜಾಗೃತೆಯಿಂದ ಕಾರ್ಯನಿರ್ವಹಿಸಿ.

ವಿದ್ಯುತ್ ಲೈನ್‌ ಗಳ ಕೆಳಗೆ ಸರಕು ಸಾಗಾಣಿಕೆ ಸಮಯದಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. * ವಿದ್ಯುತ್ ಕಂಬಗಳನ್ನು ಹತ್ತಬೇಡಿ – ಸ್ವತಃ ದುರಸ್ತಿ ಕಾರ್ಯ ಮಾಡುವುದು ಆಪಾಯಕಾರಿ.

ವಿದ್ಯುತ್ ಸುರಕ್ಷತಾ ಕ್ರಮಗಳಿಗಾಗಿ ಸಮೀಪದ ಮೆಸ್ಕಾಂ ಕಚೇರಿಯನ್ನು ಸಂಪರ್ಕಿಸಿ ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಉಚಿತ ದೂರವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಿ

Public should note: Take these precautionary measures to ensure electrical safety | Electrical Safety ಸಾರ್ವಜನಿಕರೇ ಗಮನಿಸಿ : ವಿದ್ಯುತ್ ಸುರಕ್ಷತೆಗೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ | Electrical Safety
Share. Facebook Twitter LinkedIn WhatsApp Email

Related Posts

B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/08/2025 9:33 PM1 Min Read

CRIME NEWS: ಗದಗದಲ್ಲಿ ಬಿರಿಯಾನಿ ತಿನ್ನಲು ಹೋಟೆಲ್ ಗೆ ತೆರಳಿದಾತನನ್ನು ಭೀಕರವಾಗಿ ಕೊಲೆ

13/08/2025 9:00 PM1 Min Read

ಹೊಸ ಮೈಲುಗಲ್ಲು ದಾಖಲಿಸಿದ ನಮ್ಮ ಮೆಟ್ರೋ: ಹಳದಿ ಮಾರ್ಗದಲ್ಲಿ ಒಂದೇ ದಿನ 10.48 ಲಕ್ಷ ಮಂದಿ ಪ್ರಯಾಣ

13/08/2025 8:22 PM1 Min Read
Recent News

B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/08/2025 9:33 PM

BREAKING : ರಾಹುಲ್ ಗಾಂಧಿ ‘ಜೀವ ಬೆದರಿಕೆ’ ಕೇಸ್’ಗೆ ಬಿಗ್ ಟ್ವಿಸ್ಟ್ ; “ನನ್ನ ಒಪ್ಪಿಗೆಯಿಲ್ಲದೇ ವಕೀಲರು ಅರ್ಜಿ ಸಲ್ಲಿಸಿದ್ದಾರೆ” ಎಂದ ರಾಗಾ

13/08/2025 9:29 PM

BREAKING : ಆಕ್ರೋಶಕ್ಕೆ ಮಣಿದ ‘ICICI’ ಬ್ಯಾಂಕ್ ; ಉಳಿತಾಯ ಖಾತೆಗಳ ಕನಿಷ್ಠ ಬ್ಯಾಲೆನ್ಸ್ 15,000 ರೂ.ಗೆ ಇಳಿಕೆ

13/08/2025 9:05 PM

CRIME NEWS: ಗದಗದಲ್ಲಿ ಬಿರಿಯಾನಿ ತಿನ್ನಲು ಹೋಟೆಲ್ ಗೆ ತೆರಳಿದಾತನನ್ನು ಭೀಕರವಾಗಿ ಕೊಲೆ

13/08/2025 9:00 PM
State News
KARNATAKA

B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

By kannadanewsnow0913/08/2025 9:33 PM KARNATAKA 1 Min Read

ಬೆಂಗಳೂರು: 2025-26 ನೇ ಸಾಲಿನ ಬಿ.ಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ…

CRIME NEWS: ಗದಗದಲ್ಲಿ ಬಿರಿಯಾನಿ ತಿನ್ನಲು ಹೋಟೆಲ್ ಗೆ ತೆರಳಿದಾತನನ್ನು ಭೀಕರವಾಗಿ ಕೊಲೆ

13/08/2025 9:00 PM

ಹೊಸ ಮೈಲುಗಲ್ಲು ದಾಖಲಿಸಿದ ನಮ್ಮ ಮೆಟ್ರೋ: ಹಳದಿ ಮಾರ್ಗದಲ್ಲಿ ಒಂದೇ ದಿನ 10.48 ಲಕ್ಷ ಮಂದಿ ಪ್ರಯಾಣ

13/08/2025 8:22 PM

ರಾಸಾಯನಿಕ ಮಿಶ್ರಿತ ಶೇಂದಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ: ಸಚಿವ ಆರ್.ಬಿ ತಿಮ್ಮಾಪುರ

13/08/2025 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.