Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಶೇ. 7.5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ | Fees hike

10/05/2025 8:36 AM

ಭಾರತ-ಪಾಕ್ ಉದ್ವಿಗ್ನತೆ: ಎರಡು ವರ್ಷದ ‘ಸಾಧನಾ ಸಮಾವೇಶ’ ಮುಂದೂಡಿದ ಕರ್ನಾಟಕ ಸರ್ಕಾರ | India -Pak War

10/05/2025 8:24 AM

Breaking: ಪಾಕಿಸ್ತಾನದ 3 ವಾಯುನೆಲೆಗಳ ಮೇಲೆ ಭಾರತ ದಾಳಿ, ಧರೆಗುರುಳಿದ 2 ಪಾಕ್ ಯುದ್ಧ ವಿಮಾನ | Operation Sindoor

10/05/2025 8:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ಚುನಾವಣಾ ಅಕ್ರಮ ತಡೆಯಲು ‘ಸಿ-ವಿಜಿಲ್’ ಆಪ್‍ನಲ್ಲಿ ದೂರು ಸಲ್ಲಿಸಿ : 100 ನಿಮಿಷದೊಳಗೆ ಸಿಗಲಿದೆ ಪರಿಹಾರ
KARNATAKA

ಸಾರ್ವಜನಿಕರೇ ಗಮನಿಸಿ : ಚುನಾವಣಾ ಅಕ್ರಮ ತಡೆಯಲು ‘ಸಿ-ವಿಜಿಲ್’ ಆಪ್‍ನಲ್ಲಿ ದೂರು ಸಲ್ಲಿಸಿ : 100 ನಿಮಿಷದೊಳಗೆ ಸಿಗಲಿದೆ ಪರಿಹಾರ

By kannadanewsnow5727/03/2024 4:46 AM

ಬೆಂಗಳೂರು : ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ.

ಇತ್ತೀಚಿನ ದಿನಗಳಲ್ಲಿ ಎಲ್ಲರ ಬಳಿಯು ಸ್ಮಾರ್ಟ್‍ಫೋನ್ ಇರುವುದು ಸಹಜ. ಅಂಗೈ ತುದಿಯಲ್ಲಿ ಎಲ್ಲ ವಿಕ್ಷೀಸಬಹುದು ಮತ್ತು ಸೆರೆಹಿಡಿಯಬಹುದು. ಸಿ-ವಿಜಿಲ್ ನೊಂದಿಗೆ, ನಿಮ್ಮ ಸ್ಮಾರ್ಟ್‍ಫೆÇೀನ್‍ನಿಂದ ನೇರವಾಗಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ನೀವು ವರದಿ ಮಾಡಬಹುದು. ಅದು ಮತದಾರರ ಯಾವುದೇ ಆಮಿಷಗಳ ಅಥವಾ ಅಕ್ರಮ ಪ್ರಚಾರ ಹಾಗೂ ಸರ್ಕಾರಿ ಸಂಪನ್ಮೂಲಗಳ ದುರುಪಯೋಗ ಅಥವಾ ಯಾವುದೇ ರೀತಿಯ ಉಲ್ಲಂಘನೆಯಾಗಿರಬಹುದು. ನಿಮ್ಮ ವರದಿಯು ನಮ್ಮ ಚುನಾವಣೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ಸಹಾಯ ಮಾಡುತ್ತದೆ.

ಮತಕ್ಕಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೋರೆಗಳನ್ನು ಹಂಚುವವರನ್ನು ಪೆÇೀಲಿಸರಿಗೆ ತಿಳಿಸುವುದು ಹೇಗೆ? ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ಹೇಗೆ ತಡೆಗಟ್ಟಬೇಕು ಎಂಬ ಹಲವು ಪ್ರಶ್ನೆಗಳು ಇದ್ದಲ್ಲಿ ಸಿ-ವಿಜಿಲ್ ಆಪ್ (ಸಿಟಿಜನ್-ವಿಜಿಲ್) ಮೂಲಕ ದೂರು ನೀಡಬಹುದು.

ಸಿ-ವಿಜಿಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳುವುದು ಹೇಗೆ?

ಮೊದಲು ಗೂಗಲ್ ಪ್ಲೇಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‍ನಿಂದ ಸಿ-ವಿಜಿಲ್ ಅಪ್ಲಿಕೇಶನ್ ಅನ್ನು ಡೌನ್‍ಲೋಡ್ ಮಾಡಿ. ನೀವು ಸಾಕ್ಷಿಯಾಗಿರುವ ಯಾವುದೇ ಚುನಾವಣಾ ಸಂಬಂಧಿತ ಉಲ್ಲಂಘನೆಗಳ ಫೆÇೀಟೋಗಳು ಅಥವಾ ವೀಡಿಯೊಗಳನ್ನು ಸೆರೆಹಿಡಿಯಿರಿ. ನಿಮ್ಮ ವರದಿಯನ್ನು ಅಪ್ಲಿಕೇಶನ್ ಮೂಲಕ ಅಪ್‍ಲೋಡ್ ಮಾಡಿ, ಘಟನೆ ಮತ್ತು ಸ್ಥಳದ ವಿವರಗಳನ್ನು ಒದಗಿಸಿ. ನಿಮ್ಮ ವರದಿಯನ್ನು ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ರವಾನಿಸಲಾಗುತ್ತದೆ.

ಸಿ-ವಿಜಿಲ್ ಆಪ್ ಕಾರ್ಯ ಹೇಗೆ?:

ಆಪ್ ಓಪನ್ ಮಾಡಿದಾಗ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯ ಹಾಕಿ ರಿಜಿಸ್ಟರ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಸಂದರ್ಭದಲ್ಲಿ ಸಾರ್ವಜನಿಕರು ಫೆÇೀಟೋ ಮತ್ತು ವಿಡಿಯೋವನ್ನು (2 ನಿಮಿಷ) ಸೆರೆಹಿಡಿದು ಈ ಆಪ್‍ನಲ್ಲಿ ಅಪ್‍ಲೋಡ್ ಮಾಡಬಹುದು. ಅಲ್ಲಿನ ವಿಳಾಸವನ್ನು ನಮೂದಿಸಬೇಕು. ಜೊತೆಗೆ ಇದು ಸಂಪೂರ್ಣ ಉಚಿತವಾಗಿರಲಿದೆ.

ಏನೆಲ್ಲಾ ದೂರು ನೀಡಬಹುದು?:
ವ್ಯಕ್ತಿಯೊಬ್ಬರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಹಣ ವಿತರಣೆ ಮಾಡಿದರೆ, ಉಡುಗೋರೆ, ಮದ್ಯ ಹಂಚಿಕೆ, ಅನುಮತಿ ಪಡೆಯದೇ ಬ್ಯಾನರ್ ಅಥವಾ ಪೆÇೀಸ್ಟರ್, ಬೆದರಿಕೆ ಹಾಕುವುದು, ಬಂದೂಕು ಪ್ರದರ್ಶನ, ಧಾರ್ಮಿಕ ಅಥವಾ ಕೋಮು ಕುರಿತು ಪ್ರಚೋದಾರಿತ ಭಾಷಣ, ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿμÉೀಧದ ಅವಧಿಯಲ್ಲೂ ಪ್ರಚಾರ, ಮತದಾನದ ದಿನದಂದು ಮತದಾರರನ್ನು ಸಾಗಿಸುವುದು.. ಹೀಗೆ ಯಾವುದೇ ರೀತಿ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಈ ಆಪ್‍ನಲ್ಲಿ ದೂರು ಕೊಡಬಹುದು. ಒಟ್ಟು 16 ರೀತಿಯ ದೂರುಗಳನ್ನು ನೀಡಬಹುದು.

100 ನಿಮಿಷಗಳಲ್ಲಿ ಸಿಗಲಿದೆ ಉತ್ತರ:
ಆಪ್‍ನಲ್ಲಿ ದಾಖಲಿಸುವ ದೂರುಗಳ ಬಗ್ಗೆ ಜಿಲ್ಲಾ ಮಟ್ಟದ ಸಿ-ವಿಜಿಲ್ ನೋಡೆಲ್ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ದೂರುಗಳಿಗೆ 100 ನಿಮಿಷಗಳ ಒಳಗೆ ಅಧಿಕಾರಿಗಳ ಉತ್ತರ ಸಿಗಲಿದೆ. ಇದರಿಂದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಆಮಿಷಗಳು ಸಾಕ್ಷಿ ಸಮೇತ ದಾಖಲಾಗಲಿವೆ.

ದೂರಿನೊಂದಿಗೆ ಸೆರೆಹಿಡಿಯಲಾದ ಜಿಪಿಎಸ್ ಮಾಹಿತಿಯು ಅದನ್ನು ಸಂಬಂಧಪಟ್ಟ ಜಿಲ್ಲಾ ನಿಯಂತ್ರಣ ಕೊಠಡಿಗೆ ಸ್ವಯಂಚಾಲಿತವಾಗಿ ಫ್ಲಾಗ್ ಮಾಡುತ್ತದೆ. ಫ್ಲೈಯಿಂಗ್ ಸÁ್ಕ್ವ್ಯಡ್ ತಂಡಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ರವಾನಿಸಲು ಅನುವು ಮಾಡಿಕೊಡುತ್ತದೆ.

file a complaint on 'C-Vigil' app: Compensation will be available within 100 minutes Public should note: To prevent electoral malpractices
Share. Facebook Twitter LinkedIn WhatsApp Email

Related Posts

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಶೇ. 7.5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ | Fees hike

10/05/2025 8:36 AM1 Min Read

ಭಾರತ-ಪಾಕ್ ಉದ್ವಿಗ್ನತೆ: ಎರಡು ವರ್ಷದ ‘ಸಾಧನಾ ಸಮಾವೇಶ’ ಮುಂದೂಡಿದ ಕರ್ನಾಟಕ ಸರ್ಕಾರ | India -Pak War

10/05/2025 8:24 AM1 Min Read

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ ‘ಜೈ ಹಿಂದ್ ತಿರಂಗಾ ಯಾತ್ರೆ’ | Jai Hind Yatra

10/05/2025 7:04 AM1 Min Read
Recent News

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಶೇ. 7.5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ | Fees hike

10/05/2025 8:36 AM

ಭಾರತ-ಪಾಕ್ ಉದ್ವಿಗ್ನತೆ: ಎರಡು ವರ್ಷದ ‘ಸಾಧನಾ ಸಮಾವೇಶ’ ಮುಂದೂಡಿದ ಕರ್ನಾಟಕ ಸರ್ಕಾರ | India -Pak War

10/05/2025 8:24 AM

Breaking: ಪಾಕಿಸ್ತಾನದ 3 ವಾಯುನೆಲೆಗಳ ಮೇಲೆ ಭಾರತ ದಾಳಿ, ಧರೆಗುರುಳಿದ 2 ಪಾಕ್ ಯುದ್ಧ ವಿಮಾನ | Operation Sindoor

10/05/2025 8:19 AM

Breaking : ‘ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದುತ್ತೇನೆ’: BCCIಗೆ ವಿರಾಟ್ ಕೊಹ್ಲಿ | Virat kohli

10/05/2025 8:02 AM
State News
KARNATAKA

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಶೇ. 7.5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ | Fees hike

By kannadanewsnow8910/05/2025 8:36 AM KARNATAKA 1 Min Read

ಬೆಂಗಳೂರು: 2025-26ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ.7.5ರಷ್ಟು ಹೆಚ್ಚಿಸಲಾಗಿದೆ.ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಪದವಿ ಕೋರ್ಸ್ ಗಳ ಶುಲ್ಕವನ್ನು…

ಭಾರತ-ಪಾಕ್ ಉದ್ವಿಗ್ನತೆ: ಎರಡು ವರ್ಷದ ‘ಸಾಧನಾ ಸಮಾವೇಶ’ ಮುಂದೂಡಿದ ಕರ್ನಾಟಕ ಸರ್ಕಾರ | India -Pak War

10/05/2025 8:24 AM

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ ‘ಜೈ ಹಿಂದ್ ತಿರಂಗಾ ಯಾತ್ರೆ’ | Jai Hind Yatra

10/05/2025 7:04 AM

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.