ಸಾರ್ವಜನಿಕರೇ ಗಮನಿಸಿ : ಜೂ.28 ರಂದು ‘ಜನ ಸ್ಪಂದನ’ ಕಾರ್ಯಕ್ರಮ

ಶಿವಮೊಗ್ಗ : ಜನರ ವಿವಿಧ ರೀತಿಯ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಜೂ.28 ರ ಬೆಳಿಗ್ಗೆ 9.30 ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ‘ಜನ ಸ್ಪಂದನÀ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ … Continue reading ಸಾರ್ವಜನಿಕರೇ ಗಮನಿಸಿ : ಜೂ.28 ರಂದು ‘ಜನ ಸ್ಪಂದನ’ ಕಾರ್ಯಕ್ರಮ