Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

02/03/2026 4:02 PM

BREAKING : ಇಸ್ರೇಲ್ ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಕಚೇರಿಯ ಮೇಲೆ ದಾಳಿ ; ಇರಾನ್’ನ IRGC ಹೇಳಿಕೆ!

02/03/2026 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : `ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು, ಇಲ್ಲಿದೆ ಪಟ್ಟಿ.!
KARNATAKA

ಸಾರ್ವಜನಿಕರೇ ಗಮನಿಸಿ : `ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು, ಇಲ್ಲಿದೆ ಪಟ್ಟಿ.!

By kannadanewsnow5710/12/2025 6:45 AM

ಬೆಂಗಳೂರು : ರಾಜ್ಯದ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒಂದೇ ಸೂರಿನಡಿ ಜನತೆಗೆ ಎಲ್ಲ ಇಲಾಖೆಗಳ ಈ ಎಲ್ಲಾ ಸೇವೆ ಸಿಗಲಿವೆ.

ಕಟ್ಟಡ ಸಂಬಂಧಿತ

1 ಕಟ್ಟಡ ಅನುಮತಿ ವಿತರಣೆ

2ತೆರಿಗೆ ನಿರ್ಧರಣಾ ಪಟ್ಟಿ ವಿತರಣೆ

3 ಬೇಡಿಕೆ/ಕಂದಾಯ ನಕಲು ಪಟ್ಟಿ

4 ಆಸ್ತಿ ತೆರಿಗೆ ಮನ್ನಾ ಅರ್ಜಿ

5 ಕಟ್ಟಡ ಕಾಮಗಾರಿಯ ಮುಕ್ತಾಯ ಪ್ರಮಾಣ ಪತ್ರ ವಿತರಣೆ

6 ಹೊಸ ನೀರಿನ ಸಂಪರ್ಕಕ್ಕಾಗಿ ಅರ್ಜಿ

7 ಕೊಳವೆ ಬಾವಿ ನಿರ್ಮಾಣದ ವಿವರ ತಿಳಿಸುವುದು

8 ನೀರಿನ ಸಂಪರ್ಕ ಕಡಿತ

9 ಕೊಳವೆ ಬಾವಿ ನಿರ್ಮಾಣ ಮುಕ್ತಾಯ

ವ್ಯಾಪಾರ ಪರವಾನಗಿ ಸಂಬಂಧಿತ

10 ವ್ಯಾಪಾರ ಪರವಾನಗಿ ವಿತರಣೆ

11 ಕಾರ್ಖಾನೆ ಪರವಾನಗಿ ವಿತರಣೆ

12 ಜಾಹೀರಾತು ಪರವಾನಗಿ ವಿತರಣೆ

ಫಲಾನುಭವಿ ಸಂಬಂಧಿತ

13 ಗ್ರಾಮ ಪಂಚಾಯತಿಗಳಿಂದ NDC

14 25% ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕಲ್ಯಾಣ ನಿಧಿ ಅಡಿಯಲ್ಲಿ ಸೇವೆಗಳ ಅರ್ಜಿ

15 3% ಅಂಗವಿಕಲರ ಕಲ್ಯಾಣ ನಿಧಿ ಅಡಿಯಲ್ಲಿ ಸೇವೆಗಳ ಅರ್ಜಿ

16 ಅಸ್ತಿತ್ವದಲ್ಲಿರುವ ಸಾಲುಗಳಲ್ಲಿ ಹೊಸ ಬೀದಿದೀಪಗಳನ್ನು ಅರ್ಜಿ

17 2% ಕ್ರೀಡೆ ಕಲ್ಯಾಣ ನಿಧಿ ಅಡಿಯಲ್ಲಿ ಸೇವೆಗಳ ಅರ್ಜಿ

ನಿರ್ವಹಣೆ ಸಂಬಂಧಿತ

18 ಕುಡಿಯುವ ನೀರಿನ ನಿರ್ವಹಣೆ (ಸಣ್ಣ ರಿಪೇರಿ)

19 ಬೀದಿ ದೀಪಗಳ ನಿರ್ವಹಣೆ

20 ಗ್ರಾಮ ನೈರ್ಮಲ್ಯ ನಿರ್ವಹಣೆ

ಇತರ

21 ದಾಖಲೆಗಳ ವಿತರಣೆ (ಜನಸಂಖ್ಯೆ, ಬೆಳೆ, ಜಾನುವಾರು ಗಣತಿ, ಬಿಪಿಎಲ್ ಪಟ್ಟಿ)

22 ಇತರೆ ಇಲಾಖೆಗಳಿಗೆ ಆಕ್ಷೇಪಣೆ ರಹಿತ ಪತ್ರ ವಿತರಣೆ

23 ವಿದ್ಯಾರ್ಥಿಗಳಿಗೆ ದೂರ ಪ್ರಮಾಣ ಪತ್ರ ವಿತರಣೆ

24 ESCOMS – ಆಕ್ಷೇಪಣೆ ರಹಿತ ಪತ್ರ ವಿತರಣೆ

25 ಮನರಂಜನೆ ಪರವಾನಗಿ ನೀಡಿಕೆ (ಹೊಸ/ಹೆಚ್ಚುವರಿ/ಬದಲಾವಣೆ)

ಅನುಬಂಧ-2

1 ಜನಸಂಖ್ಯೆ ದೃಢೀಕರಣ ಪತ್ರ

2 ಜಾತಿ ಮತ್ತು ಆದಾಯ ದೃಢೀಕರಣ ಪತ್ರ

3 ಹಿಂದುಳಿದ ವರ್ಗಗಳ ಪ್ರಮಾಣ ಪತ್ರ (ಪ್ರವರ್ಗ-1)

4 ಅನುಸೂಚಿತ ಜಾತಿ ಅಥವಾ ಅನುಸೂಚಿತ ಪಂಗಡಗಳ ಪ್ರಮಾಣ

5 ಇತರೆ ಹಿಂದುಳಿದ ವರ್ಗಗಳ ದೃಢೀಕರಣ ಪತ್ರ (ಕೇಂದ್ರ)

6 ವಾಸಸ್ಥಳ ದೃಢೀಕರಣ ಪತ್ರ

7 ಆದಾಯ ದೃಢೀಕರಣ ಪತ್ರ

8 ಗೇಣಿ ರಹಿತ ದೃಢೀಕರಣ ಪತ್ರ

9 ವಿಧವಾ ದೃಢೀಕರಣ ಪತ್ರ .

10 ಜೀವಂತ ದೃಢೀಕರಣ ಪತ್ರ

11 ವ್ಯವಸಾಯಗಾರರ ಕುಟುಂಬದ ಸದಸ್ಯ ದೃಢೀಕರಣ ಪತ್ರ

12 ಮರು ವಿವಾಹವಾಗದಿರುವ ದೃಢೀಕರಣ ಪತ್ರ

13 ಜಮೀನು ಇಲ್ಲದಿರುವ ದೃಢೀಕರಣ ಪತ್ರ

14 ಮೃತರ ಕುಟುಂಬದ ಜೀವಂತ ಸದಸ್ಯರ ದೃಢೀಕರಣ ಪತ್ರ

15 ನಿರುದ್ಯೋಗಿ ದೃಢೀಕರಣ ಪತ್ರ

16 ಸರ್ಕಾರಿ ನೌಕರಿಯಲ್ಲಿ ಇಲ್ಲದಿರುವ ದೃಢೀಕರಣ ಪತ್ರ

17 ವ್ಯವಸಾಯಗಾರರ ದೃಢೀಕರಣ ಪತ್ರ

18 ಸಣ್ಣ/ಅತಿ ಸಣ್ಣ ಹಿಡುವಳಿದಾರರ ದೃಢೀಕರಣ ಪತ್ರ

19 ಕೃಷಿ ಕಾರ್ಮಿಕ ದೃಢೀಕರಣ ಪತ್ರ

20 ಮೇಲುಸ್ಥರಕ್ಕೆ ಸೇರಿಲ್ಲವೆಂಬ ದೃಢೀಕರಣ ಪತ್ರ

21 ಭೂಮಿ ಹಿಡುವಳಿ ಪ್ರಮಾಣಪತ್ರ

22 ಬೋನಪೈಡ್ ದೃಢೀಕರಣ ಪತ್ರ

23 ಸಾಲ ತೀರಿಸುವ ಶಕ್ತಿ ದೃಢೀಕರಣ ಪತ್ರ

24 ವಸತಿ ದೃಢೀಕರಣ ಪತ್ರ

25 ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ ಪತ್ರ

26 ಅನುಕಂಪದ ಆಧಾರದದ ನೇಮಕಾತಿಗೆ ಆದಾಯ ದೃಢೀಕರಣ

27 ವಂಶವೃಕ್ಷದ ದೃಢೀಕರಣ ಪತ್ರ

28 ಹೈದ್ರಾಬಾದ್ ಕರ್ನಾಟಕ ಪ್ರದೇಶದ ವಸತಿ & ಅರ್ಹತಾ

29 ಬೆಳೆ ದೃಢೀಕರಣ ಪತ್ರ

30 ಅಂಗವಿಕಲರ ವೇತನ

31 ವಿಧವಾ ವೇತನ

32 ಸಂಧ್ಯಾ ಸುರಕ್ಷಾ

33 ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ

34 ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ

35 ಮೈತ್ರಿ

36 ಮನಸ್ವಿನಿ

37 ಅಂತ್ಯ ಸಂಸ್ಕಾರ ಯೋಜನೆ

38 ಆಸಿಡ್ ದಾಳಿಗೊಳಗಾದವರಿಗೆ ಪಿಂಚಣಿ

39 ರೈತರ ವಿಧವೆಯರ ಪಿಂಚಣಿ

here is the list..! Public take note: All these services will be available at `Bapuji Seva Kendras'
Share. Facebook Twitter LinkedIn WhatsApp Email

Related Posts

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM2 Mins Read

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM2 Mins Read

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM1 Min Read
Recent News

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

02/03/2026 4:02 PM

BREAKING : ಇಸ್ರೇಲ್ ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಕಚೇರಿಯ ಮೇಲೆ ದಾಳಿ ; ಇರಾನ್’ನ IRGC ಹೇಳಿಕೆ!

02/03/2026 3:55 PM

BREAKING : 2025-26ನೇ ಸಾಲಿಗೆ ‘ಭವಿಷ್ಯ ನಿಧಿ(PF) ಬಡ್ಡಿದರ’ ಪ್ರಕಟ.!PF interest rate

02/03/2026 3:30 PM
State News
KARNATAKA

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

By kannadanewsnow0902/03/2026 3:29 PM KARNATAKA 2 Mins Read

ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ…

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM

ಕರ್ನಾಟಕದ ಬಡತನ ಸೂಚ್ಯಂಕ : ಯಾದಗಿರಿ ನಂಬರ್ 1, ನಿಮ್ಮ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಚೆಕ್ ಮಾಡಿಕೊಳ್ಳಿ !

02/03/2026 2:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.