ತೊಂದರೆ ತಪ್ಪಿಸಲು ‘ಬಂದ್’ ಕೈಬಿಡಿ ಎಂದು ‘ರೈತ ಸಂಘಟನೆ’ಗಳಿಗೆ ‘ಸಾರ್ವಜನಿಕರ ಆಗ್ರಹ’

ಬೆಂಗಳೂರು: ಕೃಷಿ ಸಾಲ ಮನ್ನಾ ಸಹಿತ ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ರಾಜಧಾನಿ ದೆಹಲಿಯಲ್ಲಿ ಭಾರೀ ಹೋರಾಟ ನಡೆಸಲು ಮುಂದಾಗಿರುವ, ಹಾಗೂ ‘ಭಾರತ್ ಬಂದ್’ಗೆ ಕರೆ ನೀಡಿರುವ ರೈತರ ಬಗ್ಗೆ ಅನುಕಂಪ ಇದೆ ಆದರೆ ಹೋರಾಟದ ಸಂದರ್ಭ ಹಾಗೂ ವೈಖರಿಯನ್ನು ಒಪ್ಪಲಾಗದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ವಿವಿಧ ರೈತ ಸಂಘಟನೆಗಳ ಬೆಂಬಲದೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾವು ದೇಶವ್ಯಾಪಿ ಹೋರಾಟಕ್ಕೆ ಕರೆ ನೀಡಿದ್ದು ಉತ್ತರ ಭಾರತದಲ್ಲಿ ರೈತರು ಹೋರಾಟದ ಅಖಾಡಕ್ಕೆ ಧುಮುಕಿದ್ದಾರೆ. ದೆಹಲಿಯಲ್ಲಿನ … Continue reading ತೊಂದರೆ ತಪ್ಪಿಸಲು ‘ಬಂದ್’ ಕೈಬಿಡಿ ಎಂದು ‘ರೈತ ಸಂಘಟನೆ’ಗಳಿಗೆ ‘ಸಾರ್ವಜನಿಕರ ಆಗ್ರಹ’