ಪುಣೆ ಸೇತುವೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಪುಣೆ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ (ಜೂನ್ 15) ಪುಣೆ ಜಿಲ್ಲೆಯ ತಲೆಗಾಂವ್ ಬಳಿಯ ಇಂದ್ರಯಾಣಿ ನದಿಯ ಮೇಲೆ ಸೇತುವೆ ಕುಸಿದ ದುರಂತದ ಸಂತ್ರಸ್ತರಿಗೆ ಆರ್ಥಿಕ ನೆರವು ಘೋಷಿಸಿದರು. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲಿದೆ ಎಂದು ಹೇಳಿದರು. ಪರಿಹಾರದ ಜೊತೆಗೆ, ಕುಸಿತದಲ್ಲಿ ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು. पुणे जिल्ह्यातील तळेगावनजीक … Continue reading ಪುಣೆ ಸೇತುವೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ