‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಕ್ಷಣಗಣನೆ : ‘ಅಪ್ಪು’ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ ರಾಘಣ್ಣ |Puneeth Parva

ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇಂದು ಸಂಜೆ 6:30 ಕ್ಕೆ ಚಾಲನೆ ಸಿಗಲಿದೆ. ಇನ್ನೂ, ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ನಟ ರಾಘವೇಂದ್ರ ರಾಜ್ ಕುಮಾರ್ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ್ದು, ಅಪ್ಪು ಹಾಡಿದ ಹಾಡನ್ನು ನಾನು ಹೇಳುತ್ತೇನೆ, ಶಿವಣ್ಣ ಡ್ಯಾನ್ಸ್ ಮಾಡುತ್ತಾರೆ, ಕುನಾಲ್ ಗಾಂಜಾವಾಲ್ ಎಲ್ಲರೂ ಇರ್ತಾರೆ, ಆದರೆ ಹೃದಯ ಪೂರ್ವಕವಾಗಿ ನೀವು ಕಾರ್ಯಕ್ರಮವನ್ನು ಚೆನ್ನಾಗಿ ನಡೆಸಿಕೊಡಬೇಕು ಎಂದು ಮನವಿ ಮಾಡುತ್ತೇನೆ. … Continue reading ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಕ್ಷಣಗಣನೆ : ‘ಅಪ್ಪು’ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ ರಾಘಣ್ಣ |Puneeth Parva