BIGG NEWS : ನ.1 ರಂದು ಪುನೀತ್ ರಾಜ್ ಕುಮಾರ್ ಗೆ `ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ : 5 ಸಾವಿರ ಮಂದಿಗೆ ಪಾಸ್ ವಿತರಣೆ

ಬೆಂಗಳೂರು : ನವೆಂಬರ್ 1 ರಂದು ವಿಧಾನಸೌಧದ ಮುಂಭಾಗ ರಾಜ್ಯದ ಅತ್ಯುನ್ನತ ನಾಗರಿಕ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡುತ್ತಿರುವುದನ್ನು ವೀಕ್ಷಿಸಲು ಸರ್ಕಾರವು ಜನರಿಗೆ 5,000 ಪಾಸ್ ಗಳನ್ನು ವಿತರಿಸಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ಮೇಲ್ವಿಚಾರಣೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಇದಕ್ಕಾಗಿ ಸರ್ಕಾರವು ಸೂಪರ್ ಸ್ಟಾರ್ ರಜನಿಕಾಂತ್ … Continue reading BIGG NEWS : ನ.1 ರಂದು ಪುನೀತ್ ರಾಜ್ ಕುಮಾರ್ ಗೆ `ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ : 5 ಸಾವಿರ ಮಂದಿಗೆ ಪಾಸ್ ವಿತರಣೆ