BIGG NEWS: ನ.1ರಂದು ಪುನೀತ್ ರಾಜ್‌ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪವರ್‌ ಸ್ಟಾರ್‌ ದಿವಂಗತ ಪುನೀತ್‌ ರಾಜ್‌ ಕುಮಾರ್‌ ಗೆ ಮರಣೋತ್ತರವಾಗಿ ನವೆಂಬರ್ 1 ರಂದು ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS: ರಾಜ್ಯದಲ್ಲಿ ಮಟ್ಕಾ ದಂಧೆ,ಅಕ್ರಮ ಪಬ್‌ ಗಳು ನಡೆಯುತ್ತಿದೆ; ಪೊಲೀಸ್‌ ಇಲಾಖೆಯೂ ಸಹಕಾರ ನೀಡುತ್ತಿದೆ; ಕುಮಾರಸ್ವಾಮಿ ಗಂಭೀರ ಆರೋಪ ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಸಲ್ಲುತ್ತದೆ. ಕಾರ್ಯಕ್ರಮಕ್ಕೆ ಸೂಪರ್ … Continue reading BIGG NEWS: ನ.1ರಂದು ಪುನೀತ್ ರಾಜ್‌ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಿಎಂ ಬಸವರಾಜ ಬೊಮ್ಮಾಯಿ