Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Viral Video : ಬಾಲಕಿಯ ಮೊಬೈಲ್ ವ್ಯಸನ ಬಿಡಿಸಲು ವಿಶಿಷ್ಟ ತಂತ್ರ ಬಳಸಿದ ಪೋಷಕರು, ನೀವೂ ಒಮ್ಮೆ ಟ್ರೈ ಮಾಡಿ

04/08/2025 3:47 PM

BREAKING: ಪಹಲ್ಗಾಮ್ ದಾಳಿಯ ಎನ್ ಕೌಂಟರ್ ನಲ್ಲಿ ಬಲಿಯಾದ ಮೂವರು ಉಗ್ರರು ಪಾಕಿಸ್ತಾನಿ ಪ್ರಜೆಗಳು: ವರದಿ

04/08/2025 3:42 PM

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

04/08/2025 3:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪುನೀತ್ ರಾಜ್ ಕುಮಾರ್’ 50ನೇ ಹುಟ್ಟುಹಬ್ಬ: ‘ಪವರ್ ಸ್ಟಾರ್ ಕುಟುಂಬ’ದ ಅಪರೂಪದ ವಿಡಿಯೋ ರಿಲೀಸ್! | Puneeth Rajkumar Birthday
KARNATAKA

‘ಪುನೀತ್ ರಾಜ್ ಕುಮಾರ್’ 50ನೇ ಹುಟ್ಟುಹಬ್ಬ: ‘ಪವರ್ ಸ್ಟಾರ್ ಕುಟುಂಬ’ದ ಅಪರೂಪದ ವಿಡಿಯೋ ರಿಲೀಸ್! | Puneeth Rajkumar Birthday

By kannadanewsnow0917/03/2025 11:36 AM

ಬೆಂಗಳೂರು: ಇಂದು ನಟ ಪುನೀತ್ ರಾಜ್ ಕುಮಾರ್ ಅವರಿಗೆ 50ನೇ ವರ್ಷದ ಹುಟ್ಟು ಹಬ್ಬ. ಈ ಸಂದರ್ಭದಲ್ಲಿ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರು ಪವರ್ ಸ್ಟಾರ್ ಕುಟುಂಬದ ಅಪರೂಪದದ ವೀಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ.

ಇಂದು ಅಪ್ಪು ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳ ಕಂಠೀರವ ಸ್ಟೂಡಿಯೋದಲ್ಲಿ ಅಭಿಮಾನಿಗಳ ದಂಡೇ ನೆರೆದಿದೆ. ಇಂದು ಬೆಳಿಗ್ಗೆಯಿಂದ ಅಪ್ಪು ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಸ್ಥಳವನ್ನು ಬಗೆ ಬಗೆಯ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ದೇವಸ್ಥಾನದ ಮಾದರಿಯಲ್ಲಿ ಮಂಡವನ್ನು ಅಲಂಕರಿಸಲಾಗಿದೆ.

50ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ದಂಪತಿ, ರಾಘಣ್ಣ ದಂಪತಿ ಮತ್ತು ಮಕ್ಕಳು ಸೇರಿದಂತೆ ರಾಜ್ ಕುಟುಂಬದ ಹಲವರು ಅಪ್ಪು ಸ್ಮಾರಕಕ್ಕೆ ಪೂಜೆ ಸಲ್ಲಿಸಿದರು.

ಇನ್ನೂ ಡಾ.ಪುನೀತ್ ರಾಜ್ ಕುಮಾರ್ 50ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ ರಾಘವೇಂದ್ರ ರಾಜ್ ಕುಮಾರ್ ಅವರು ಡಾ.ರಾಜ್ ಕುಮಾರ್ ಫ್ಯಾಮಿಲಿಯ ವಿಶೇಷ ಪೋಟೋಗಳಿರುವಂತ ವೀಡಿಯೋ ಶೇರ್ ಮಾಡಿದ್ದಾರೆ. ಆ ಮೂಲಕ ಮರೆಯಲಾಗದ ಮಾಣಿಕ್ಯ ಅಪ್ಪುವನ್ನು ನೆನಪು ಮಾಡಿಕೊಂಡಿದ್ದಾರೆ.

ಶುಭೋದಯ
ಶುಭವಾಗಲಿ
ಜೈ ಆಂಜನೇಯ
ಜೈ ಗುರುದೇವ್ 🙏🙏🙏 pic.twitter.com/qAucapfO2l

— Raghavendra Rajkumar (@iRaghanna) March 17, 2025

ಇಂದು ಪುನೀತ್ ರಾಜ್ ಕುಮಾರ್ ಜನ್ಮದಿನ: ಶುಭ ಕೋರಿದ ಶಾಸಕ ಗೋಪಾಲಕೃಷ್ಣ ಬೇಳೂರು

ಬೆಳಗಾವಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ: ಯುವಕರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ, ನಾಲ್ವರು ಅರೆಸ್ಟ್

Share. Facebook Twitter LinkedIn WhatsApp Email

Related Posts

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

04/08/2025 3:27 PM2 Mins Read

BREAKING : ಮುಷ್ಕರ ಹಮ್ಮಿಕೊಂಡಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ನಾಳೆ ಸಾರಿಗೆ ಬಂದ್ ಮಾಡದಂತೆ ಹೈಕೋರ್ಟ್ ಆದೇಶ

04/08/2025 3:25 PM1 Min Read
high court

BREAKING: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್: ಒಂದು ದಿನದ ಮಟ್ಟಿಗೆ ಸ್ಥಗಿತಕ್ಕೆ ಆದೇಶ

04/08/2025 3:23 PM1 Min Read
Recent News

Viral Video : ಬಾಲಕಿಯ ಮೊಬೈಲ್ ವ್ಯಸನ ಬಿಡಿಸಲು ವಿಶಿಷ್ಟ ತಂತ್ರ ಬಳಸಿದ ಪೋಷಕರು, ನೀವೂ ಒಮ್ಮೆ ಟ್ರೈ ಮಾಡಿ

04/08/2025 3:47 PM

BREAKING: ಪಹಲ್ಗಾಮ್ ದಾಳಿಯ ಎನ್ ಕೌಂಟರ್ ನಲ್ಲಿ ಬಲಿಯಾದ ಮೂವರು ಉಗ್ರರು ಪಾಕಿಸ್ತಾನಿ ಪ್ರಜೆಗಳು: ವರದಿ

04/08/2025 3:42 PM

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

04/08/2025 3:27 PM

BREAKING : ಮುಷ್ಕರ ಹಮ್ಮಿಕೊಂಡಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ನಾಳೆ ಸಾರಿಗೆ ಬಂದ್ ಮಾಡದಂತೆ ಹೈಕೋರ್ಟ್ ಆದೇಶ

04/08/2025 3:25 PM
State News
KARNATAKA

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

By kannadanewsnow0904/08/2025 3:27 PM KARNATAKA 2 Mins Read

ಹುಣಸೂರು: ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ,…

BREAKING : ಮುಷ್ಕರ ಹಮ್ಮಿಕೊಂಡಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ನಾಳೆ ಸಾರಿಗೆ ಬಂದ್ ಮಾಡದಂತೆ ಹೈಕೋರ್ಟ್ ಆದೇಶ

04/08/2025 3:25 PM
high court

BREAKING: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್: ಒಂದು ದಿನದ ಮಟ್ಟಿಗೆ ಸ್ಥಗಿತಕ್ಕೆ ಆದೇಶ

04/08/2025 3:23 PM

BREAKING: ನಾಳೆಯ ಸಾರಿಗೆ ನೌಕರರ ಮುಷ್ಕರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ

04/08/2025 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.