BIGG NEWS: ಇಂದು ಪುನೀತ್‌ ರಾಜ್‌ ಕುಮಾರ್‌ ಪುಣ್ಯಸ್ಮರಣೆ; ಸಮಾಧಿ ಬಳಿ ಬೆಳಗ್ಗೆಯಿಂದಲೇ ಅಭಿಮಾನಿಗಳ ದಂಡು

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷವೇ ಕಳೆದಿದೆ. ಆದರೂ ಕೂಡ ಅಭಿಮಾನಿಗಳಿಗಂತೂ ಇನ್ನೂ ನೆನಪು ಹಾಗೆ ಉಳಿದಿದೆ. BIGG NEWS: ಮಂಡ್ಯದದಿಂದ ಮತ್ತೆ ಸ್ಪರ್ಧಿಸಲು ನಿಖಿಲ್‌ ಪ್ಲಾನ್;‌ ಜನಪ್ರತಿನಿಧಿಯಾಗುವವರೆಗೂ ಗುದ್ದಲಿ ಹಿಡಿಯಲ್ಲ; ನಿಖಿಲ್‌ ಕುಮಾರಸ್ವಾಮಿ   ಈಗಾಗಲೇ ಅಭಿಮಾನಿಗಳು ಅಪ್ಪು ನೆನಪಿಗಾಗಿ ಸಾಕಷ್ಟು ಸಾಮಾಜಿ ಕಾರ್ಯ ಮಾಡಿಕೊಂಡು ಬಂದಿದ್ದಾರೆ. ಇಂದು ಪವರ್ ಸ್ಟಾರ್ ಮೊದಲನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಸಮಾಧಿಗೆ ವಿಭಿನ್ನ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಅಪ್ಪು … Continue reading BIGG NEWS: ಇಂದು ಪುನೀತ್‌ ರಾಜ್‌ ಕುಮಾರ್‌ ಪುಣ್ಯಸ್ಮರಣೆ; ಸಮಾಧಿ ಬಳಿ ಬೆಳಗ್ಗೆಯಿಂದಲೇ ಅಭಿಮಾನಿಗಳ ದಂಡು