BIGG NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧದ ಮುಂಭಾಗ ಪುನೀತ್‌ ರಾಜ್‌ ಕುಮಾರ್‌ ಅಭಿಮಾನಿಗಳ ದಂಡು

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿಧಾನಸೌಧದ ಕಡೆಗೆ ಡಾ. ರಾಜ್‌ ಕುಮಾರ್‌ ಕುಟುಂಬ ಹೊರಟಿದ್ದಾರೆ. BREAKING: ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಾಲಿವುಡ್ ನಟ ಜೂ.ಎನ್ ಟಿ ಆರ್: ಸಚಿವ ಮುನಿರತ್ನ, ಸುಧಾಕರ್ ಸ್ವಾಗತ ಎರಡು ಬಸ್‌ ಗಳಲ್ಲಿ ಡಾ. ರಾಜ್‌ ಕುಟುಂಬ ಹೊರಟಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಧಾನಸೌಧಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್‌ ಮತ್ತು ಜ್ಯೂ. ಎನ್‌ … Continue reading BIGG NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧದ ಮುಂಭಾಗ ಪುನೀತ್‌ ರಾಜ್‌ ಕುಮಾರ್‌ ಅಭಿಮಾನಿಗಳ ದಂಡು