ಬೆಂಗಳೂರು :   ಇಂದಿನಿಂದ ಆಗಸ್ಟ್‌ 15ರವರೆಗೆ ಲಾಲ್‌ಬಾಗ್‌ನಲ್ಲಿ ನಡೆಯಲಿರುವ  212ನೇ ಫಲ ಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿ  “ನ.1ರಂದು ಪುನೀತ್‌ಗೆ ʼಕರ್ನಾಟಕ ರತ್ನ ಪ್ರಶಸ್ತಿʼ ನೀಡ್ತೇವೆ” ಎಂದಿದ್ದಾರೆ.

BIGG NEWS: ಹಣದುಬ್ಬರ, ನಿರುದ್ಯೋಗ ಸಮಸ್ಯೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ರಾಹುಲ್ ಗಾಂಧಿ, ಶಶಿ ತರೂರ್ ಸೇರಿ ಹಲವು ನಾಯಕರ ಬಂಧನ

ದಿವಂಗತ. ಪುನೀತ್‌ ರಾಜ್‌ ಕುಮಾರ್‌ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ.  ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ.  ಡಾ. ಪುನೀತ್‌ ಕುಟುಂಬ ಸದಸ್ಯರು ಇರಲಿದ್ದಾರೆ ಲಾಲ್‌ಬಾಗ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

BIGG NEWS: ಹಣದುಬ್ಬರ, ನಿರುದ್ಯೋಗ ಸಮಸ್ಯೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ರಾಹುಲ್ ಗಾಂಧಿ, ಶಶಿ ತರೂರ್ ಸೇರಿ ಹಲವು ನಾಯಕರ ಬಂಧನ

Share.
Exit mobile version