ಪುತ್ತೂರಿನ ಹಿಂದೂ ಮುಖಂಡ ಅವಿನಾಶ್ ನಿಗೆ ಗಡಿಪಾರು ನೋಟಿಸ್

ಪುತ್ತೂರು : ಜಿಲ್ಲಾಡಳಿತ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ. ಇದೇ ಕಾರಣ ಮುಂದಿಟ್ಟುಕೊಂಡು ಈಗಾಗಲೇ ಜಿಲ್ಲೆಯಲ್ಲಿ ಹಲವು ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಕ್ರಿಮಿನಲ್ ಹಿನ್ನೆಲೆ ಇದ್ದ ಹಿಂದೂ ಸಂಘಟನೆಯ ಹಲವು ಯುವಕರನ್ನು ಈಗಾಗಲೇ ಬೇರೆ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ. ಇದೀಗ ಪುತ್ತೂರು ತಾಲೂಕಿನ ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪುತ್ತೂರು ಸಹಾಯಕ ಆಯುಕ್ತರು ನಾಳೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರಷರಕಟ್ಟೆ ನಿವಾಸಿಯಾಗಿರೋ ಅವಿನಾಶ್‌ಗೆ … Continue reading ಪುತ್ತೂರಿನ ಹಿಂದೂ ಮುಖಂಡ ಅವಿನಾಶ್ ನಿಗೆ ಗಡಿಪಾರು ನೋಟಿಸ್