Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ ಅಂತರ್ಜಲ ತಿದ್ದುಪಡಿ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ

22/08/2025 3:17 PM

“ಭ್ರಷ್ಟರು ಜೈಲಿಗೆ ಹೋಗ್ತಾರೆ ಮತ್ತವರ ಕುರ್ಚಿಯೂ ಹೋಗುತ್ತೆ”: ಹೊಸ ಮಸೂದೆ ಸಮರ್ಥಿಸಿಕೊಂಡ ‘ಪ್ರಧಾನಿ ಮೋದಿ’

22/08/2025 3:17 PM

ಎಚ್ಚರ.! ಇನ್ಮುಂದೆ ರಾಜ್ಯದಲ್ಲಿ ಹೀಗೆ ಮಾಡಿದ್ರೆ 3 ವರ್ಷ ಜೈಲು, 50,000 ದಂಡ ಫಿಕ್ಸ್

22/08/2025 3:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಚಿವ ಜಮೀರ್ ಅಹಮದ್’ ಮನವೊಲಿಕೆ ಯಶಸ್ವಿ: ಶಿಗ್ಗಾಂವಿ ಕಣದಿಂದ ಹಿಂದೆ ಸರಿಯಲು ‘ಖಾದ್ರಿ ಒಪ್ಪಿಗೆ’
KARNATAKA

‘ಸಚಿವ ಜಮೀರ್ ಅಹಮದ್’ ಮನವೊಲಿಕೆ ಯಶಸ್ವಿ: ಶಿಗ್ಗಾಂವಿ ಕಣದಿಂದ ಹಿಂದೆ ಸರಿಯಲು ‘ಖಾದ್ರಿ ಒಪ್ಪಿಗೆ’

By kannadanewsnow0926/10/2024 5:14 PM

ಬೆಂಗಳೂರು : ಶಿಗ್ಗಾವ್ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂ ಪೀರ್ ಖಾದ್ರಿ ಮನವೊಲಿಸುವಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಯಶಸ್ವಿಯಾಗಿದ್ದು, ಕಣ ದಿಂದ ಹಿಂದೆ ಸರಿಯಲು ಒಪ್ಪಿದಾರೆ.

ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟ್ ಗಾರ್ ಜತೆಗೂಡಿ ಖಾದ್ರಿ ಅವರನ್ನು ಶುಕ್ರವಾರ ಮಧ್ಯರಾತ್ರಿ ಶಿಗ್ಗಾವ್ ನಿಂದ ಬೆಂಗಳೂರಿಗೆ ಕರೆತಂದಿದ್ದ ಜಮೀರ್ ಅಹಮದ್ ಖಾನ್ ಅವರು, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿಸಿದರು.

ಮಾತುಕತೆ ವೇಳೆ, ಖಾದ್ರಿ ಅವರಿಗೆ ರಾಜಕೀಯ ವಾಗಿ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನದ ಭರವಸೆ ನೀಡಲಾಗಿದ್ದು, ಅ . 30 ರಂದು ನಾಮಪತ್ರ ವಾಪಸ್ ಪಡೆಯುವುದು ಬಹುತೇಕ ಖಚಿತ ವಾಗಿದೆ.

ಆದರೆ, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಮಾತನಾಡಿ ಅವರನ್ನು ಒಪ್ಪಿಸಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಲಾಗುವುದು. ನನಗೆ ಪಕ್ಷ ಮುಖ್ಯ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಜಮೀರ್ ಅಹಮದ್ ಖಾನ್, ನಸೀರ್ ಅಹಮದ್ ಅವರ ಮಾತಿಗೆ ಒಪ್ಪಿದ್ದೇನೆ ಎಂದು ಅಜ್ಜಂ ಪೀರ್ ಖಾದ್ರಿ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದರು.

ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಹ್ಯಾರಿಸ್, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟ್ ಗಾರ್ ಉಪಸ್ಥಿತರಿದ್ದರು.

ಬೆಂಗಳೂರಿನ ‘ಅಕ್ರಮ ಕಟ್ಟಡ ಮಾಲೀಕ’ರಿಗೆ ಬಿಗ್ ಶಾಕ್: ತೆರವುಗೊಳಿಸುವುದಾಗಿ ‘ಡಿಸಿಎಂ ಡಿಕೆಶಿ’ ಘೋಷಣೆ

‘ವಕ್ಫ್ ಕಾಯಿದೆ’ ಹೆಸರಿನಲ್ಲಿ ರೈತರನ್ನು ಬೀದಿಪಾಲು ಮಾಡಬೇಡಿ: ಬಿ.ವೈ.ವಿಜಯೇಂದ್ರ ಆಗ್ರಹ

Share. Facebook Twitter LinkedIn WhatsApp Email

Related Posts

ಕರ್ನಾಟಕ ಅಂತರ್ಜಲ ತಿದ್ದುಪಡಿ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ

22/08/2025 3:17 PM1 Min Read

ಎಚ್ಚರ.! ಇನ್ಮುಂದೆ ರಾಜ್ಯದಲ್ಲಿ ಹೀಗೆ ಮಾಡಿದ್ರೆ 3 ವರ್ಷ ಜೈಲು, 50,000 ದಂಡ ಫಿಕ್ಸ್

22/08/2025 3:12 PM1 Min Read

ಹೆಗಡೆಯವರೇ SIT ನಿರ್ಧಾರ ಸ್ವಾಗತ, ಆದರೇ ಬಿಜೆಪಿಗರು ಹಿಡ್ಕೊಂಡು ಅಲ್ಲಾಡಿಸ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ

22/08/2025 2:59 PM1 Min Read
Recent News

ಕರ್ನಾಟಕ ಅಂತರ್ಜಲ ತಿದ್ದುಪಡಿ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ

22/08/2025 3:17 PM

“ಭ್ರಷ್ಟರು ಜೈಲಿಗೆ ಹೋಗ್ತಾರೆ ಮತ್ತವರ ಕುರ್ಚಿಯೂ ಹೋಗುತ್ತೆ”: ಹೊಸ ಮಸೂದೆ ಸಮರ್ಥಿಸಿಕೊಂಡ ‘ಪ್ರಧಾನಿ ಮೋದಿ’

22/08/2025 3:17 PM

ಎಚ್ಚರ.! ಇನ್ಮುಂದೆ ರಾಜ್ಯದಲ್ಲಿ ಹೀಗೆ ಮಾಡಿದ್ರೆ 3 ವರ್ಷ ಜೈಲು, 50,000 ದಂಡ ಫಿಕ್ಸ್

22/08/2025 3:12 PM

‘ChatGPT’ ಕಂಪನಿ ಮಹತ್ವದ ಹೆಜ್ಜೆ ; ಭಾರತದಲ್ಲಿ ‘OpenAI’ ಮೊದಲ ಕಚೇರಿ ಓಪನ್, ‘AI’ ಮತ್ತಷ್ಟು ಅಗ್ಗ

22/08/2025 3:03 PM
State News
KARNATAKA

ಕರ್ನಾಟಕ ಅಂತರ್ಜಲ ತಿದ್ದುಪಡಿ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ

By kannadanewsnow0922/08/2025 3:17 PM KARNATAKA 1 Min Read

ಬೆಂಗಳೂರು: ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯ ಹಾಗೂ ನಿಯಂತ್ರಣ) ತಿದ್ದುಪಡಿ 2025ರ ವಿಧೇಯಕವು ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದೆ. ಈ…

ಎಚ್ಚರ.! ಇನ್ಮುಂದೆ ರಾಜ್ಯದಲ್ಲಿ ಹೀಗೆ ಮಾಡಿದ್ರೆ 3 ವರ್ಷ ಜೈಲು, 50,000 ದಂಡ ಫಿಕ್ಸ್

22/08/2025 3:12 PM

ಹೆಗಡೆಯವರೇ SIT ನಿರ್ಧಾರ ಸ್ವಾಗತ, ಆದರೇ ಬಿಜೆಪಿಗರು ಹಿಡ್ಕೊಂಡು ಅಲ್ಲಾಡಿಸ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ

22/08/2025 2:59 PM

ವಿಧಾನಪರಿಷತ್ತಿನಲ್ಲಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025 ಅಂಗೀಕಾರ

22/08/2025 2:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.