‘ಸಚಿವ ಜಮೀರ್ ಅಹಮದ್’ ಮನವೊಲಿಕೆ ಯಶಸ್ವಿ: ಶಿಗ್ಗಾಂವಿ ಕಣದಿಂದ ಹಿಂದೆ ಸರಿಯಲು ‘ಖಾದ್ರಿ ಒಪ್ಪಿಗೆ’

ಬೆಂಗಳೂರು : ಶಿಗ್ಗಾವ್ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂ ಪೀರ್ ಖಾದ್ರಿ ಮನವೊಲಿಸುವಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಯಶಸ್ವಿಯಾಗಿದ್ದು, ಕಣ ದಿಂದ ಹಿಂದೆ ಸರಿಯಲು ಒಪ್ಪಿದಾರೆ. ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟ್ ಗಾರ್ ಜತೆಗೂಡಿ ಖಾದ್ರಿ ಅವರನ್ನು ಶುಕ್ರವಾರ ಮಧ್ಯರಾತ್ರಿ ಶಿಗ್ಗಾವ್ ನಿಂದ ಬೆಂಗಳೂರಿಗೆ ಕರೆತಂದಿದ್ದ … Continue reading ‘ಸಚಿವ ಜಮೀರ್ ಅಹಮದ್’ ಮನವೊಲಿಕೆ ಯಶಸ್ವಿ: ಶಿಗ್ಗಾಂವಿ ಕಣದಿಂದ ಹಿಂದೆ ಸರಿಯಲು ‘ಖಾದ್ರಿ ಒಪ್ಪಿಗೆ’