‘ರಾಜ್ಯಾಧ್ಯಕ್ಷ’ರನ್ನು ಪ್ರಶ್ನಿಸುವುದು ಅಂದ್ರೆ ‘ಹೈಕಮಾಂಡ’ನ್ನೇ ಪ್ರಶ್ನಿಸಿದಂತೆ: ಮಾಜಿ ಸಚಿವ ಹರತಾಳು ಹಾಲಪ್ಪ

ಬೆಂಗಳೂರು: ಹೈಕಮಾಂಡಿನಿಂದ ನೇಮಿಸಲ್ಪಟ್ಟ ರಾಜ್ಯಾಧ್ಯಕ್ಷರನ್ನು ಪ್ರಶ್ನಿಸುವುದು ಎಂದರೆ ಹೈಕಮಾಂಡನ್ನೇ ಪ್ರಶ್ನಿಸಿದಂತೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಹಿರಿಯರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ರಾಜ್ಯಾಧ್ಯಕ್ಷ ವಿಜಯೇಂದ್ರರ ಬಗ್ಗೆ ಪ್ರಸ್ತಾಪ ಮಾಡುತ್ತಾರೆ. ಅನಗತ್ಯವಾಗಿ ಚರ್ಚೆಗಳನ್ನು ಮಾಡುತ್ತಿದ್ದಾರೆ. ಅವರಿಗೆ ಅನುಭವ ಇಲ್ಲ; ಚಿಕ್ಕವರು ಎಂದೆಲ್ಲ ಮಾತನಾಡುತ್ತಾರೆ ಎಂದು ಟೀಕಿಸಿದರು. ಯಡಿಯೂರಪ್ಪ ಅವರ ಮಗ ಎಂಬ … Continue reading ‘ರಾಜ್ಯಾಧ್ಯಕ್ಷ’ರನ್ನು ಪ್ರಶ್ನಿಸುವುದು ಅಂದ್ರೆ ‘ಹೈಕಮಾಂಡ’ನ್ನೇ ಪ್ರಶ್ನಿಸಿದಂತೆ: ಮಾಜಿ ಸಚಿವ ಹರತಾಳು ಹಾಲಪ್ಪ