‘ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿಗೆ ಅವಕಾಶ ನೀಡೋದಿಲ್ಲ’ : ಸಚಿವ R.ಅಶೋಕ್

ಬೆಂಗಳೂರು : ಯಾವುದೇ ಕಾರಣಕ್ಕೂ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿಗೆ ಅವಕಾಶ ನೀಡೋದಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಆರ್ ಅಶೋಕ್ ಯಾವುದೇ ಕಾರಣಕ್ಕೂ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿಗೆ ಅವಕಾಶ ನೀಡೋದಿಲ್ಲ, ಮಹಾಜನ್ ವರದಿ ಎಂದು ಸುಪ್ರೀಂ ಹೇಳಿದೆ, ದಾಖಲೆ ಜನಾಭಿಪ್ರಾಯ ಎಲ್ಲಾ ನಮ್ಮ ಕಡೆ ಇದೆ, ನೆಲ ಜಲ ಭಾಷೆ ವಿಚಾರ ಬಂದಾಗ ನಾವು ಬದ್ದ, ಸಚಿವರ ಭೇಟಿಗೆ ಪ್ರತಿಯಾಗಿ ನಾವು ರಣತಂತ್ರ ಮಾಡುತ್ತೇವೆ, … Continue reading ‘ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿಗೆ ಅವಕಾಶ ನೀಡೋದಿಲ್ಲ’ : ಸಚಿವ R.ಅಶೋಕ್