Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM

BIG NEWS : ಸಾರ್ವಜನಿಕರೇ ಗಮನಿಸಿ : `ರೈಲ್ವೆ ಟಿಕೆಟ್ -ಕ್ರೆಡಿಟ್ ಕಾರ್ಡ್’ವರೆಗೆ ಇಂದಿನಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from July 1

01/07/2025 6:04 AM

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ: ಆರ್‌.ಅಶೋಕ್ ಘೋಷಣೆ
KARNATAKA

ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ: ಆರ್‌.ಅಶೋಕ್ ಘೋಷಣೆ

By kannadanewsnow0914/01/2025 1:51 PM

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು. ಈಗ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ದೂರಿದರು.

1 ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ಬಿಜೆಪಿ ವತಿಯಿಂದ ನೀಡಲಾಗಿದೆ. ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ಕಾಂಗ್ರೆಸ್‌ನವರು ಒಂದು ಕೈಯಲ್ಲಿ ಹಸುವನ್ನು ನೀಡುತ್ತಾರೆ. ಮತ್ತೊಂದು ಕಡೆ ಅವರ ಕಡೆಯವರೇ ನೀಡುವ ಹಸುವನ್ನು ಕತ್ತರಿಸುತ್ತಾರೆ. ನನಗೀಗ ಪೊಲೀಸರು ಹಾಗೂ ಸರ್ಕಾರದ ಮೇಲೆಯೇ ಅನುಮಾನ ಬಂದಿದೆ. ಆರೋಪಿ ಜೇಬಿನಲ್ಲಿ ಬ್ಲೇಡ್‌ ಇಟ್ಟುಕೊಂಡು ಓಡಾಡುತ್ತಿದ್ದ, ಆತನಿಗೆ ಮತಿಭ್ರಮಣೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಂತಹ ವ್ಯಕ್ತಿ 10 ವರ್ಷ ಫ್ಯಾಕ್ಟರಿಯಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ? ಮುಂಜಾನೆ 3-4 ಗಂಟೆಗೆ ಆತ ಇಲ್ಲಿಗೆ ಬರಲು ಹೇಗೆ ಸಾಧ್ಯ? ಪ್ರತಿಭಟನೆಯಲ್ಲಿ ಪಾಲ್ಗೊಂಡ ಕರ್ಣ ಅವರ ಹಸುವಿನ ಕೆಚ್ಚಲನ್ನೇ ಕೊಯ್ದಿದ್ದೇಕೆ? ಎಂದು ಪ್ರಶ್ನೆ ಮಾಡಿದರು.

ಇಲ್ಲಿ ಪಶು ಆಸ್ಪತ್ರೆ ಬಹಳ ಕಡಿಮೆ ಸಂಖ್ಯೆಯಲ್ಲಿದೆ. ಅದರ ಜಾಗ ಲೂಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾತೆ ತಿದ್ದುಪಡಿ ಮಾಡಿ ವಕ್ಫ್‌ ಮಂಡಳಿಗೆ ನೀಡಿದ್ದಾರೆ. ಹಸು ಮಾಲೀಕ ಕರ್ಣನ ಮೇಲೆ ದಾಳಿ ಮಾಡಲು ಸಾಧ್ಯವಾಗಿಲ್ಲ. ಆದರೆ ಹಸುವಿನ ಮೇಲೆ ದಾಳಿ ಮಾಡಿ ಕರ್ಣನಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಸಿಎಂ ಸಿದ್ದರಾಮಯ್ಯನವರ ಬಾಯಲ್ಲಿ ಯಾವುದೇ ವಿರೋಧದ ಮಾತು ಬಂದಿಲ್ಲ. ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಅವರೇ ಮುಂದೆ ಬಂದು ಮಾತಾಡುತ್ತಿದ್ದರು. ಆದರೆ ಈ ಮತಬ್ಯಾಂಕ್‌ ರಾಜಕಾರಣಕ್ಕೆ ನಾವ್ಯಾರೂ ಹೆದರುವುದಿಲ್ಲ. ಇದು ಧರ್ಮಯುದ್ಧವಾಗಿದ್ದು, ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಗೋವುಗಳ ಹತ್ಯೆ, ಹಿಂದೂಗಳ ಮೇಲಿನ ದಾಳಿ ಖಂಡಿಸಿ ಹೋರಾಡುತ್ತೇವೆ ಎಂದರು.

ತನಿಖೆ ಯಾಕಾಗಿಲ್ಲ?

ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಬಂಧಿಸಿ ಕಬ್ಬಿನ ಗದ್ದೆಯಲ್ಲಿ ಇರಿಸಲಾಗಿತ್ತು. ಆದರೆ ಈ ಪ್ರಕರಣದ ಆರೋಪಿಯನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ತನಿಖೆ ಮಾಡಲು ಆರೋಪಿಯನ್ನು ಕಸ್ಟಡಿಗೆ ಪಡೆಯಬೇಕಿತ್ತು. ಅದನ್ನು ಮಾಡದೆ ತನಿಖೆ ಸ್ಥಗಿತಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯನವರು ಔಟ್‌ ಗೋಯಿಂಗ್‌ ಸಿಎಂ. ಇಂತಹ ಸಮಯದಲ್ಲಿ ಹಾಲು ನೀಡುವ ಹಸುವಿಗೆ ನ್ಯಾಯ ನೀಡುವ ಕೆಲಸ ಮಾಡಲಿ. ಗೋಮಾತೆಗೆ ಮೋಸ ಮಾಡಬೇಡಿ ಎಂದರು.

ಕಾಂಗ್ರೆಸ್‌ ಒಡೆದ ಮನೆಯಾಗಿದ್ದು, ಇನ್ನು ಈ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ. ಸಿಎಂ ಕುರ್ಚಿಗಾಗಿ ಜಗಳ ನಡೆಯುತ್ತಿದೆ ಎಂದರು.

‘ಸ್ವರ್ಣ ಪ್ರಾಶನ’ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಇಲ್ಲಿದೆ ಸಂಪೂರ್ಣ ಮಾಹಿತಿ | Swarna Bindu Prashana

ತಮಿಳುನಾಡಿನಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ 5 ಬೋಗಿಗಳು | Rail

Share. Facebook Twitter LinkedIn WhatsApp Email

Related Posts

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM2 Mins Read

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM1 Min Read

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM2 Mins Read
Recent News

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM

BIG NEWS : ಸಾರ್ವಜನಿಕರೇ ಗಮನಿಸಿ : `ರೈಲ್ವೆ ಟಿಕೆಟ್ -ಕ್ರೆಡಿಟ್ ಕಾರ್ಡ್’ವರೆಗೆ ಇಂದಿನಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from July 1

01/07/2025 6:04 AM

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM
State News
KARNATAKA

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

By kannadanewsnow0901/07/2025 6:05 AM KARNATAKA 2 Mins Read

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಾಗಿಲು ತೆರೆದಿದೆ.…

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM

BREAKING: ಇಂದು ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

01/07/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.