Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : `ಡೆಬಿಟ್ ಕಾರ್ಡ್’ ಇಲ್ಲದೇ `ATM’ನಿಂದ ಹಣ ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

23/02/2026 8:58 AM

BIG NEWS : ಪತಿ-ಪತ್ನಿ ನಡುವೆ ದೈಹಿಕ ಸಂಬಂಧ ಇಲ್ಲದಿದ್ದರೆ ಮದುವೆ ರದ್ದು : ಕೋರ್ಟ್ ಮಹತ್ವದ ತೀರ್ಪು

23/02/2026 8:51 AM

ಮೆಕ್ಸಿಕೋ ಸ್ಮಶಾನ ಮೌನ! ಎಲ್ ಮೆಂಚೋ ಹತ್ಯೆ ನಂತರ ರಸ್ತೆ ರಸ್ತೆಯಲ್ಲೂ ಬೆಂಕಿ, ವಿಮಾನಗಳ ಹಾರಾಟ ರದ್ದು!

23/02/2026 8:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಂಚಮಸಾಲಿ ಜನರ ಮೇಲೆ ಲಾಠಿ ಚಾರ್ಜ್‌, ನ್ಯಾಯಾಂಗ ತನಿಖೆಗೆ ನೀಡಿ: ಆರ್.ಅಶೋಕ ಆಗ್ರಹ
KARNATAKA

ಪಂಚಮಸಾಲಿ ಜನರ ಮೇಲೆ ಲಾಠಿ ಚಾರ್ಜ್‌, ನ್ಯಾಯಾಂಗ ತನಿಖೆಗೆ ನೀಡಿ: ಆರ್.ಅಶೋಕ ಆಗ್ರಹ

By kannadanewsnow0916/12/2024 5:34 PM

ಬೆಂಗಳೂರು: ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರು ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಮಾರಣಾಂತಿಕವಾಗಿ ಹೊಡೆದಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಮುದಾಯದ ಜನರು ರೊಚ್ಚಿಗೆದ್ದು ರಾಜ್ಯಾದ್ಯಂತ ಹೋರಾಟ ನಡೆಸಿದ್ದಾರೆ. ಈ ಘಟನೆಯನ್ನು ವಿಧಾನಸಭೆಯಲ್ಲಿ ಖಂಡಿಸಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ಇದನ್ನು ನ್ಯಾಯಾಂಗ ತನಿಖೆಗೆ ವಹಿಸಿ, ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅನ್ನ ಕೊಡುವ ಪಂಚಮಸಾಲಿಗಳ ಮೇಲೆ ಕೈ ಮಾಡಿದ್ದಕ್ಕೆ ಸರ್ಕಾರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರೂ, ಕಾಂಗ್ರೆಸ್‌ ನಾಯಕರು ಅದಕ್ಕೆ ಸಮ್ಮತಿಸಿಲ್ಲ. ಲಾಠಿ ಚಾರ್ಜ್‌ ಮಾಡಿರುವುದು ಸರಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ. ಈ ವಿಚಾರದಲ್ಲಿ ಸದನದಲ್ಲಿ ಆರ್‌ಎಸ್‌ಎಸ್‌ ಹೆಸರು ತಂದಿರುವುದು ಅಕ್ಷಮ್ಯ. ಇದನ್ನು ಕಡತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದೇವೆ ಎಂದರು.

ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಇಡೀ ವರ್ಷ ಚುನಾವಣೆ ನಡೆಯುತ್ತಲೇ ಇರುತ್ತದೆ. ನೀತಿ ಸಂಹಿತೆಯಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ಜನರ ತೆರಿಗೆ ಹಣ ದುಂದುವೆಚ್ಚವಾಗುತ್ತಿದೆ. ಆದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂತಹ ಉತ್ತಮ ಮಸೂದೆಯನ್ನು ತಂದಿದೆ. ಇದನ್ನು ವಿರೋಧ ಮಾಡುವವರಿಗೆ ದೇಶ ಒಂದು ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಂತಹವರಿಗೆ ತೆರಿಗೆದಾರರ ಹಣದ ಬಗ್ಗೆ ಕಾಳಜಿ ಇಲ್ಲ ಎಂದರು.

ವ್ಯಾಪಾರ ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಸೇವೆಗಳ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!

Share. Facebook Twitter LinkedIn WhatsApp Email

Related Posts

ಗಮನಿಸಿ : `ಡೆಬಿಟ್ ಕಾರ್ಡ್’ ಇಲ್ಲದೇ `ATM’ನಿಂದ ಹಣ ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

23/02/2026 8:58 AM2 Mins Read

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ : ಸಾರ್ವಜನಿಕರು ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ

23/02/2026 8:26 AM2 Mins Read

95 ರೋಗಗಳನ್ನು ಮೂಲದಿಂದಲೇ ನಿವಾರಿಸುತ್ತೆ ತುಳಸಿ : ಜಸ್ಟ್ 7 ದಿನಗಳವರೆಗೆ ಸೇವಿಸಿ !

23/02/2026 8:05 AM1 Min Read
Recent News

ಗಮನಿಸಿ : `ಡೆಬಿಟ್ ಕಾರ್ಡ್’ ಇಲ್ಲದೇ `ATM’ನಿಂದ ಹಣ ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

23/02/2026 8:58 AM

BIG NEWS : ಪತಿ-ಪತ್ನಿ ನಡುವೆ ದೈಹಿಕ ಸಂಬಂಧ ಇಲ್ಲದಿದ್ದರೆ ಮದುವೆ ರದ್ದು : ಕೋರ್ಟ್ ಮಹತ್ವದ ತೀರ್ಪು

23/02/2026 8:51 AM

ಮೆಕ್ಸಿಕೋ ಸ್ಮಶಾನ ಮೌನ! ಎಲ್ ಮೆಂಚೋ ಹತ್ಯೆ ನಂತರ ರಸ್ತೆ ರಸ್ತೆಯಲ್ಲೂ ಬೆಂಕಿ, ವಿಮಾನಗಳ ಹಾರಾಟ ರದ್ದು!

23/02/2026 8:51 AM

ಜನಸಾಮಾನ್ಯರಿಗೆ ಗುಡ್ ನ್ಯೂಸ್ : `ಅಡುಗೆ ಎಣ್ಣೆ’ ಬೆಲೆಯಲ್ಲಿ ಭಾರೀ ಇಳಿಕೆ | Cooking Oil Prices

23/02/2026 8:48 AM
State News
KARNATAKA

ಗಮನಿಸಿ : `ಡೆಬಿಟ್ ಕಾರ್ಡ್’ ಇಲ್ಲದೇ `ATM’ನಿಂದ ಹಣ ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow5723/02/2026 8:58 AM KARNATAKA 2 Mins Read

ಬ್ಯಾಂಕುಗಳ ಮುಂದೆ ದೀರ್ಘ ಸರತಿ ಸಾಲಿನಲ್ಲಿ ನಿಲ್ಲುವುದು ಹಿಂದಿನ ವಿಷಯ. ನಮ್ಮ ಅನುಕೂಲಕ್ಕೆ ತಕ್ಕಂತೆ ನಾವು ಯಾವುದೇ ಸಮಯದಲ್ಲಿ ಎಟಿಎಂಗಳನ್ನು…

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ : ಸಾರ್ವಜನಿಕರು ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ

23/02/2026 8:26 AM

95 ರೋಗಗಳನ್ನು ಮೂಲದಿಂದಲೇ ನಿವಾರಿಸುತ್ತೆ ತುಳಸಿ : ಜಸ್ಟ್ 7 ದಿನಗಳವರೆಗೆ ಸೇವಿಸಿ !

23/02/2026 8:05 AM

ಶಿವ ‘ಚಂದ್ರಧರ’ ಹೆಸರು ಪಡೆದದ್ದು ಹೇಗೆ?

23/02/2026 7:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.