Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ GBA ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ

31/01/2026 7:10 PM

ರಾಜ್ಯದಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಭಾಗ್ಯ: ಜನರು ತಿಳಿಯಲೇ ಬೇಕಾದ ವಿಚಾರಗಳಿವು!

31/01/2026 7:05 PM

ಅಂಚೆ ಕಚೇರಿಯಲ್ಲಿ ನೀವು 1 ಲಕ್ಷ ರೂ. ‘FD’ ಇಟ್ಟರೆ, ಅವಧಿ ಮುಗಿದ ನಂತ್ರ ಎಷ್ಟು ಸಿಗುತ್ತೆ ಗೊತ್ತಾ?

31/01/2026 7:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನಾಗಮಂಗಲ ಕೋಮುಗಲಭೆ ವೇಳೆ ‘ಪಾಕಿಸ್ತಾನ ಪರ’ ಘೋಷಣೆ?: ತನಿಖೆಗೆ ಆರ್.ಅಶೋಕ್ ಒತ್ತಾಯ
KARNATAKA

BIG NEWS: ನಾಗಮಂಗಲ ಕೋಮುಗಲಭೆ ವೇಳೆ ‘ಪಾಕಿಸ್ತಾನ ಪರ’ ಘೋಷಣೆ?: ತನಿಖೆಗೆ ಆರ್.ಅಶೋಕ್ ಒತ್ತಾಯ

By kannadanewsnow0916/09/2024 10:25 AM

ಬೆಂಗಳೂರು: ನಾಗಮಂಗಲ ಕೋಮುಗಲಭೆಯ ವೇಳೆಯಲ್ಲಿ ಪಾಕ್ ಪರ ಕಿಡಿಗೇಡಿಗಳು ಘೋಷಣೆ ಕೂಗಿರುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ತನಿಖೆಗೆ ಗೃಹ ಸಚಿವರಲ್ಲಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ ಎಂಬುದಾಗಿ ಹೇಳಿದ್ದಾರೆ.

ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ ಎಂದಿದ್ದಾರೆ.

ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ NIA ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹಾಗು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನ ಒತ್ತಾಯಿಸಿದ್ದಾರೆ.

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?

ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.… pic.twitter.com/GmyxMyiZIZ

— R. Ashoka (@RAshokaBJP) September 16, 2024

ಬೆಂಗಳೂರು ಜನತೆ ಗಮನಕ್ಕೆ: ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

‘ಮಾನವ ಸರಪಳಿ’ಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ.?- ಕೇಂದ್ರ ಸಚಿವ ‘HDK’ ಪ್ರಶ್ನೆ

Share. Facebook Twitter LinkedIn WhatsApp Email

Related Posts

ಬೆಂಗಳೂರಿನ GBA ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ

31/01/2026 7:10 PM1 Min Read

ರಾಜ್ಯದಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಭಾಗ್ಯ: ಜನರು ತಿಳಿಯಲೇ ಬೇಕಾದ ವಿಚಾರಗಳಿವು!

31/01/2026 7:05 PM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ- ಸಚಿವ ಚಲುವರಾಯಸ್ವಾಮಿ

31/01/2026 6:52 PM1 Min Read
Recent News

ಬೆಂಗಳೂರಿನ GBA ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ

31/01/2026 7:10 PM

ರಾಜ್ಯದಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಭಾಗ್ಯ: ಜನರು ತಿಳಿಯಲೇ ಬೇಕಾದ ವಿಚಾರಗಳಿವು!

31/01/2026 7:05 PM

ಅಂಚೆ ಕಚೇರಿಯಲ್ಲಿ ನೀವು 1 ಲಕ್ಷ ರೂ. ‘FD’ ಇಟ್ಟರೆ, ಅವಧಿ ಮುಗಿದ ನಂತ್ರ ಎಷ್ಟು ಸಿಗುತ್ತೆ ಗೊತ್ತಾ?

31/01/2026 7:00 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ- ಸಚಿವ ಚಲುವರಾಯಸ್ವಾಮಿ

31/01/2026 6:52 PM
State News
KARNATAKA

ಬೆಂಗಳೂರಿನ GBA ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ

By kannadanewsnow0931/01/2026 7:10 PM KARNATAKA 1 Min Read

ಬೆಂಗಳೂರು: ನಗರದ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ನಿಯಮಿತ ಆರೋಗ್ಯ ತಪಾಸಣೆ ಸಂಬಂಧ ಜಿಬಿಎ ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ…

ರಾಜ್ಯದಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಭಾಗ್ಯ: ಜನರು ತಿಳಿಯಲೇ ಬೇಕಾದ ವಿಚಾರಗಳಿವು!

31/01/2026 7:05 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ- ಸಚಿವ ಚಲುವರಾಯಸ್ವಾಮಿ

31/01/2026 6:52 PM

ಸಾಗರದ ಮಾರಿಕಾಂಬ ಜಾತ್ರೆ ಹಿನ್ನಲೆ: ಫೆ.3ರಿಂದ 11ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ, ಮಾರ್ಗ ಬದಲಾವಣೆ

31/01/2026 6:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.