ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಗಳನ್ನು ನೀಡದಷ್ಟು ಬರಗೆಟ್ಟು ಹೋದ ‘ದರಿದ್ರ ಸರ್ಕಾರ’ : ಆರ್.ಅಶೋಕ್ ಕಿಡಿ

ಬೆಂಗಳೂರು : ರಾಜ್ಯ ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡಪಟ್ಟು ಆಗಿದ್ದು ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಉತ್ತರ ಪತ್ರಿಕೆಗಳನ್ನು ವಿದ್ಯಾರ್ಥಿಗಳೇ ತೆಗೆದುಕೊಂಡು ಹೋಗಬೇಕು ಎಂಬುವುದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಕಿಡಿ ಕಾರಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆಗಳನ್ನು ನೀಡದೇ ಇರುವಷ್ಟು ಬರಗೆಟ್ಟು ಹೋಗಿದೆ ಎಂದು ಕಿಡಿ ಕಾರಿದ್ದಾರೆ. 55 ಲಕ್ಷ ಸರ್ಕಾರಿ ಶಾಲಾಮಕ್ಕಳಿಗೆ ‘ರಾಗಿ ಮಾಲ್ಟ್’ ವಿತರಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕೃತ … Continue reading ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಗಳನ್ನು ನೀಡದಷ್ಟು ಬರಗೆಟ್ಟು ಹೋದ ‘ದರಿದ್ರ ಸರ್ಕಾರ’ : ಆರ್.ಅಶೋಕ್ ಕಿಡಿ