ಸಿದ್ದರಾಮಯ್ಯ ರಾಜೀನಾಮೆ ಕೇಳುವ ಆರ್.ಅಶೋಕ್ ಅವರೇ ಮೊದಲು ನೀವು ಕೊಡಿ: ಸಚಿವ ಕೃಷ್ಣಭೈರೇಗೌಡ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದೂ ಒತ್ತಾಯಿಸುತ್ತಾರೆ. ಮಾನ್ಯ ಆರ್ ಅಶೋಕ್ ಅವರೇ ಸ್ವತಃ ಅಕ್ರಮ ಭೂ ವಂಚನೆ ಕೇಸಿಗೆ ಫಿಟ್ಟಾಗಿ ಹೈಕೋರ್ಟ್ ಮೆಟ್ಚಿಲೇರಿ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡ ಮಾನ್ಯ ಸತ್ಯವಂತ ನೀತಿವಂತ ಅಶೋಕ್ ಅವರೇ… ನೀವು ಮೊದಲು ರಾಜೀನಾಮೆ ಕೊಡಿ ಎಂಬುದಾಗಿ ಸಚಿವ ಕೃಷ್ಣಬೈರೇಗೌಡ ಆಗ್ರಹಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಿಜೆಪಿಯ ಆಷಾಢಭೂತಿತನಕ್ಕೆ ಮತ್ತೊಂದು ಉದಾಹರಣೆ ಸಂಪೂರ್ಣ ಸರ್ಕಾರೀ ಒಡೆತನದಲ್ಲಿದ್ದ ಲೊಟ್ಟೆಗೊಲ್ಲಹಳ್ಳಿ (ಡಾಲರ್ಸ್‌ ಕಾಲೋನಿ ಪಕ್ಕ) ಜಮೀನನ್ನು … Continue reading ಸಿದ್ದರಾಮಯ್ಯ ರಾಜೀನಾಮೆ ಕೇಳುವ ಆರ್.ಅಶೋಕ್ ಅವರೇ ಮೊದಲು ನೀವು ಕೊಡಿ: ಸಚಿವ ಕೃಷ್ಣಭೈರೇಗೌಡ ಆಗ್ರಹ