ಚುನಾವಣೆಯಲ್ಲಿ ರಾಘವೇಂದ್ರ ಸೋತು ಮನೆಗೆ ಹೋಗಲಿದ್ದು, ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ : ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೆ ಬಿಎಸ್ ವೈ ಹಾಗೂ ಅವರ ಪುತ್ರರವರು ಕಿಡಿ ಕಾರಿದ್ದಾರೆ. ದೆಹಲಿ : ‘ಮೆಟ್ರೋ’ದಲ್ಲಿ ಯುವತಿಯರ ಅಸಭ್ಯ ವರ್ತನೆ : ಪರಸ್ಪರ ಬಣ್ಣ ಎರಚಿ ‘ಹೋಳಿ’ ಆಚರಣೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದು ನನ್ನ ಹೋರಾಟ ಬಿಜೆಪಿ ವಿರುದ್ಧವಲ್ಲ ಕುಟುಂಬ ರಾಜಕಾರಣದ ವಿರುದ್ಧ. … Continue reading ಚುನಾವಣೆಯಲ್ಲಿ ರಾಘವೇಂದ್ರ ಸೋತು ಮನೆಗೆ ಹೋಗಲಿದ್ದು, ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ : ಈಶ್ವರಪ್ಪ ವಾಗ್ದಾಳಿ