ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ‘ಗುತ್ತಿಗೆ ಪದ್ದತಿ’ ರದ್ದು, ರೈತರ ‘ಬೆಳೆಸಾಲ ಮನ್ನಾ’- ರಾಹುಲ್ ಗಾಂಧಿ ಘೋಷಣೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು, ಗೆಲುವು ಸಾಧಿಸುವುದರೊಂದಿಗೆ ಅಧಿಕಾರಕ್ಕೆ ಬಂದ್ರೆ ರಾಷ್ಟ್ರದ ಜನತೆಗಾಗಿ 3 ಯೋಜನೆಯನ್ನು ಜಾರಿಗೊಳಿಸೋದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿ ಮಾತನಾಡಿದಂತ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೆ ಮೂರು ಯೋಜನೆ ಜಾರಿಗೊಳಿಸಲಾಗುತ್ತದೆ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೊಳಿಸಲಾಗುತ್ತದೆ. ರಾಷ್ಟ್ರಮಟ್ಟದಲ್ಲಿ ರೈತರ ಬೆಳೆಸಾಲ ಮನ್ನಾ ಮಾಡುತ್ತೇವೆ. 30 … Continue reading ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ‘ಗುತ್ತಿಗೆ ಪದ್ದತಿ’ ರದ್ದು, ರೈತರ ‘ಬೆಳೆಸಾಲ ಮನ್ನಾ’- ರಾಹುಲ್ ಗಾಂಧಿ ಘೋಷಣೆ