BREAKING NEWS: ಕೆಲವೇ ಹೊತ್ತಿನಲ್ಲಿ ಕಾರ್ಯಕ್ರಮಕ್ಕೆ ರಾಹುಲ್‌ ಗಾಂಧಿ ಆಗಮನ; ಚಿತ್ರದುರ್ಗದಿಂದ ದಾವಣಗೆರೆಯತ್ತ ಹೊರಟ ರಾಹುಲ್‌ ಗಾಂಧಿ

ದಾವಣಗೆರೆ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಸಂಭ್ರಮ. ಇದದ ಪ್ರಯುಕ್ತ ದಾವಣಗೆರೆ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸಜ್ಜಾಗಿದೆ. ಈಗಾಗಲೇ ವೇದಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸದ್ದಾರೆ. ವಂದೇ ಮಾತರಂ ಗೀತೆಯ ಮೂಲಕ ಕಾರ್ಯಕ್ರಮವನ್ನು ಶುರು ಮಾಡಿದ್ದಾರೆ. BREAKING NEWS: ದಾವಣಗೆರೆಯಲ್ಲಿ 75ನೇ ಸಿದ್ದರಾಮಯ್ಯ ಅವರ ʼಅಮೃತ ಮಹೋತ್ಸವʼ; ಕಾರ್ಯಕ್ರಮ ವೇದಿಕೆಗೆ ಆಗಮಿಸಿದ ಸಿದ್ದರಾಮಯ್ಯ ಇನ್ನೇನು ಕೆಲವೇ ಕ್ಷಣದಲ್ಲಿ ರಾಹುಲ್‌ ಗಾಂಧಿ ಆಗಮಿಸಲಿದ್ದಾರೆ. ಈಗಾಗಲೇ ಅವರು ಚಿತ್ರದುರ್ಗದಿಂದ ದಾವಣಗೆರೆಯತ್ತ ಹೊರಟಿದ್ದಾರೆ. ಅವರ ಜೊತೆ … Continue reading BREAKING NEWS: ಕೆಲವೇ ಹೊತ್ತಿನಲ್ಲಿ ಕಾರ್ಯಕ್ರಮಕ್ಕೆ ರಾಹುಲ್‌ ಗಾಂಧಿ ಆಗಮನ; ಚಿತ್ರದುರ್ಗದಿಂದ ದಾವಣಗೆರೆಯತ್ತ ಹೊರಟ ರಾಹುಲ್‌ ಗಾಂಧಿ