ದೇಶದಲ್ಲಿ ‘ರಾಜ್ಯ ಬಿಜೆಪಿ ಸರ್ಕಾರ’ ನಂ.1 ಭ್ರಷ್ಟ ಸರ್ಕಾರ : ಕೋಟೆನಾಡು ಚಿತ್ರದುರ್ಗದಲ್ಲಿ ರಾಹುಲ್ ಗಾಂಧಿ ಗುಡುಗು |Bharath Jodo Yathra

ಚಿತ್ರದುರ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇದೀಗ ಕೋಟೆನಾಡು ಚಿತ್ರದುರ್ಗದಲ್ಲಿದ್ದು,ಅಲ್ಲಿನ ಜನತೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಹರ್ತಿಕೋಟೆ ಗ್ರಾಮದ ಬಳಿ ಜನರನ್ನುದ್ದೇಶಿಸಿ ಭಾಷಣ ಮಾಡಿದ ರಾಹುಲ್ ಗಾಂಧಿ ‘ ದೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಂ.1 ಭ್ರಷ್ಟ ಸರ್ಕಾರ, ಬೊಮ್ಮಾಯಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಪಡೆಯುವ ಸರ್ಕಾರ, ಬಿಜೆಪಿ ಶಾಸಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ ಎಂದು ಕಿಡಿಕಾರಿದರು. ನಿರುದ್ಯೋಗ ಸಮಸ್ಯೆ ದೇಶವನ್ನು … Continue reading ದೇಶದಲ್ಲಿ ‘ರಾಜ್ಯ ಬಿಜೆಪಿ ಸರ್ಕಾರ’ ನಂ.1 ಭ್ರಷ್ಟ ಸರ್ಕಾರ : ಕೋಟೆನಾಡು ಚಿತ್ರದುರ್ಗದಲ್ಲಿ ರಾಹುಲ್ ಗಾಂಧಿ ಗುಡುಗು |Bharath Jodo Yathra