Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕುಸಿತ: ಇಬ್ಬರು ಸಾವು, 21 ಮಂದಿ ನಾಪತ್ತೆ | Landslide in Indonesia

14/11/2025 11:42 AM

BREAKING : ಆಳಂದ ಮತಗಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮತ ಡಿಲೀಟ್‌ಗಾಗಿ 10 ರು.ನಂತೆ ‘OTP’ ಖರೀದಿ, ಆರೋಪಿ ಅರೆಸ್ಟ್!

14/11/2025 11:35 AM

‘ನಾಗರಿಕರ ಮೇಲೆ ಗುಂಡು ಹಾರಿಸಲು ಎಂದಿಗೂ ಆದೇಶಿಸಿಲ್ಲ’: ಮಾನವತೆಯ ವಿರುದ್ಧದ ಅಪರಾಧಗಳನ್ನು ನಿರಾಕರಿಸಿದ ಹಸೀನಾ

14/11/2025 11:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಲೋಕಸಭೆ ವಿಪಕ್ಷ ನಾಯಕರಾಗಿ ‘ರಾಹುಲ್ ಗಾಂಧಿ’ ಆಯ್ಕೆ: ಕಾಂಗ್ರೆಸ್ ‘CWC ಸಭೆ’ಯಲ್ಲಿ ನಿರ್ಣಯ ಅಂಗೀಕಾರ | Rahul Gandhi
INDIA

BREAKING: ಲೋಕಸಭೆ ವಿಪಕ್ಷ ನಾಯಕರಾಗಿ ‘ರಾಹುಲ್ ಗಾಂಧಿ’ ಆಯ್ಕೆ: ಕಾಂಗ್ರೆಸ್ ‘CWC ಸಭೆ’ಯಲ್ಲಿ ನಿರ್ಣಯ ಅಂಗೀಕಾರ | Rahul Gandhi

By kannadanewsnow0908/06/2024 2:59 PM

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಸಿಡಬ್ಲೂಸಿ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೆ.ಸಿ ವೇಣುಗೋಪಾಲ್ ಅವರು, ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿದ್ದರಿಂದಲೇ ದೇಶದಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವಂತೆ ಆಯ್ತು ಎಂದರು.

ಇಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಾಬೇಕೆಂದು ಎಲ್ಲರೂ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಹೊರತಾಗಿ ಬೇರಾರೂ ನಾಯಕರಿಲ್ಲ ಅಂತ ನಿರ್ಣಯಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಲೋಕಸಭೆ ವಿಪಕ್ಷ ನಾಯಕರಾಗಲು ರಾಹುಲ್ ಗಾಂಧಿ ಸೂಕ್ತ ಎಂಬುದಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಒಕ್ಕೊರಲ ಒಮ್ಮತವನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿಡಬ್ಲ್ಯೂ ಸಭೆಯಲ್ಲಿ ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿ, ನಿರ್ಣಯಕ್ಕೆ ಅಂಗೀಕಾರ ನೀಡಲಾಗಿದೆ ಎಂಬುದಾಗಿ ಹೇಳಿದರು.

ಒಟ್ಟಾರೆಯಾಗಿ ಲೋಕಸಭೆಯಲ್ಲಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂದು ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಸದಸ್ಯರು ನಿರ್ಣಯವನ್ನು ಅಂಗೀಕರಿಸಿದ್ದಾರೆ.

CWC (Congress Working Committee) members have passed the resolution that Rahul Gandhi should be appointed as the leader of the party in Lok Sabha: Sources pic.twitter.com/tm9w5R8igU

— ANI (@ANI) June 8, 2024

‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘IBPS RRB 9,000 ಹುದ್ದೆ’ಗಳ ನೇಮಕಾತಿಗೆ ಅರ್ಜಿ ಆಹ್ವಾನ | IBPS RRB 2024 notification

NDA ಗೆಲುವಿನ ಬಳಿಕ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಭೂಪ….!

Share. Facebook Twitter LinkedIn WhatsApp Email

Related Posts

ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕುಸಿತ: ಇಬ್ಬರು ಸಾವು, 21 ಮಂದಿ ನಾಪತ್ತೆ | Landslide in Indonesia

14/11/2025 11:42 AM1 Min Read

‘ನಾಗರಿಕರ ಮೇಲೆ ಗುಂಡು ಹಾರಿಸಲು ಎಂದಿಗೂ ಆದೇಶಿಸಿಲ್ಲ’: ಮಾನವತೆಯ ವಿರುದ್ಧದ ಅಪರಾಧಗಳನ್ನು ನಿರಾಕರಿಸಿದ ಹಸೀನಾ

14/11/2025 11:31 AM1 Min Read

Dawood ಡ್ರಗ್ ನೆಟ್‌ವರ್ಕ್: ತನಿಖೆಯಲ್ಲಿ ಬಾಲಿವುಡ್ ನಟಿ ಶ್ರದ್ದಾ ಕಪೂರ್, ನೋರಾ ಫತೇಹಿ, ಝೀಶಾನ್ ಸಿದ್ದಿಕಿ ಹೆಸರು ಬಹಿರಂಗ

14/11/2025 11:02 AM1 Min Read
Recent News

ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕುಸಿತ: ಇಬ್ಬರು ಸಾವು, 21 ಮಂದಿ ನಾಪತ್ತೆ | Landslide in Indonesia

14/11/2025 11:42 AM

BREAKING : ಆಳಂದ ಮತಗಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮತ ಡಿಲೀಟ್‌ಗಾಗಿ 10 ರು.ನಂತೆ ‘OTP’ ಖರೀದಿ, ಆರೋಪಿ ಅರೆಸ್ಟ್!

14/11/2025 11:35 AM

‘ನಾಗರಿಕರ ಮೇಲೆ ಗುಂಡು ಹಾರಿಸಲು ಎಂದಿಗೂ ಆದೇಶಿಸಿಲ್ಲ’: ಮಾನವತೆಯ ವಿರುದ್ಧದ ಅಪರಾಧಗಳನ್ನು ನಿರಾಕರಿಸಿದ ಹಸೀನಾ

14/11/2025 11:31 AM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

14/11/2025 11:20 AM
State News
KARNATAKA

BREAKING : ಆಳಂದ ಮತಗಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮತ ಡಿಲೀಟ್‌ಗಾಗಿ 10 ರು.ನಂತೆ ‘OTP’ ಖರೀದಿ, ಆರೋಪಿ ಅರೆಸ್ಟ್!

By kannadanewsnow0514/11/2025 11:35 AM KARNATAKA 1 Min Read

ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಮತಗಳ್ಳತನ ಯತ್ನ ಕೃತ್ಯದಲ್ಲಿ…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

14/11/2025 11:20 AM

BIG NEWS : ಕೊಟ್ಟ ಆಶ್ವಾಸನೆಯನ್ನು ಈಡೇರಿಸಿಲ್ಲ : HD ಕುಮಾರಸ್ವಾಮಿ ವಿರುದ್ಧ ಶಾಸಕ ಜಿಟಿ ದೇವೇಗೌಡ ಬೇಸರ

14/11/2025 11:01 AM

ALERT : `ಮೊಬೈಲ್’ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿ ಈ ಕೆಲಸ ಮಾಡಿದ್ರೆ ದಂಡದ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!

14/11/2025 10:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.