BIGG NEWS : ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ರಾಹುಲ್ ಗಾಂಧಿ ಆಹ್ವಾನಿಸಿಲ್ಲ : ಗುಬ್ಬಿ ಶಾಸಕ ಶ್ರೀನಿವಾಸ್ ಸ್ಪಷ್ಟನೆ

]ತುಮಕೂರು: ತಮ್ಮನ್ನು ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ರಾಹುಲ್ ಗಾಂಧಿಯವರು ಆಹ್ವಾನ ಕೊಟ್ಟಿಲ್ಲ ಎಂದು ಜೆಡಿಎಸ್ ನ ಉಚ್ಛಾಟಿತ ಶಾಸಕ, ಗುಬ್ಬಿ ವಿಧಾನಸಭಾ ಕ್ಷೇತ್ರದ ಜನಪ್ರತಿನಿಧಿ ಎಸ್.ಆರ್. ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. BREAKING NEWS : ಕೇಂದ್ರ ಸರ್ಕಾರದಿಂದ ರೈಲ್ವೇ ಉದ್ಯೋಗಿಗಳಿಗೆ ‘ದೀಪಾವಳಿ ಗಿಫ್ಟ್’ : 11.2 ಕೋಟಿ ರೂ.ಬೋನಸ್ ಘೋಷಣೆ ತುಮಕೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀನಿವಾಸ್, ಭಾರತ್ ಜೋಡೋ ಯಾತ್ರೆಯ ವೇಳೆ ತಮ್ಮನ್ನು ಮಾತುಕತೆಗೆ ಆಹ್ವಾನಿಸಿದ ರಾಹುಲ್ ಗಾಂಧಿ, ‘’ಭಾರತ್ ಜೋಡೋ ಪಾದಯಾತ್ರೆ ಪಕ್ಷಾತೀತ ಕಾರ್ಯಕ್ರಮ. ಅಲ್ಲದೆ, ರಾಷ್ಟ್ರೀಯ … Continue reading BIGG NEWS : ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ರಾಹುಲ್ ಗಾಂಧಿ ಆಹ್ವಾನಿಸಿಲ್ಲ : ಗುಬ್ಬಿ ಶಾಸಕ ಶ್ರೀನಿವಾಸ್ ಸ್ಪಷ್ಟನೆ