‘ಕಾಂಗ್ರೆಸ್ ‌ಭವನ’ ಭೂಮಿಪೂಜೆಗಾಗಿ ‘ರಾಹುಲ್ ಗಾಂಧಿ’ಗೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: “ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, “ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕರ್ತರ … Continue reading ‘ಕಾಂಗ್ರೆಸ್ ‌ಭವನ’ ಭೂಮಿಪೂಜೆಗಾಗಿ ‘ರಾಹುಲ್ ಗಾಂಧಿ’ಗೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್