BREAKING NEWS: ಹುಬ್ಬಳ್ಳಿಯಲ್ಲಿ ಇಂದು ರಾತ್ರಿ 8ಕ್ಕೆ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕೆಪಿಸಿಸಿ ಸಭೆ ದಿಢೀರ್ ರದ್ದು

ಬೆಂಗಳೂರು: ಸಿದ್ಧರಾಮೋತ್ಸವ ( Siddaramostava ) ಸಂಬಂಧ ದಾವಣಗೆರೆಯಲ್ಲಿ ನಾಳೆ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ( Rahul Gandhi ) ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆಯಲ್ಲಿ ಹುಬ್ಬಳ್ಳಿಯಲ್ಲಿ ಅವರ ನೇತೃತ್ವದಲ್ಲಿ ಇಂದು ರಾತ್ರಿ 8 ಗಂಟೆಗೆ ಸಭೆ ನಡೆಸಲು ನಿಗದಿ ಪಡಿಸಲಾಗಿತ್ತು. ಇಂತಹ ಸಭೆಯನ್ನು ದಿಢೀರ್ ರದ್ದುಪಡಿಸಲಾಗಿದೆ. ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ.? ಇದೇನಾ ʼಸಂಘʼ ಕಲಿಸಿದ ಸಂಸ್ಕಾರ? – ಬಿಜೆಪಿ ವಿರುದ್ಧ ಹೆಚ್.‌ಡಿ.ಕುಮಾರಸ್ವಾಮಿ ಆಕ್ರೋಶ … Continue reading BREAKING NEWS: ಹುಬ್ಬಳ್ಳಿಯಲ್ಲಿ ಇಂದು ರಾತ್ರಿ 8ಕ್ಕೆ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕೆಪಿಸಿಸಿ ಸಭೆ ದಿಢೀರ್ ರದ್ದು