‘ಬಡ ಜನರ ಹಣ ವಿಶ್ವದ 2ನೇ ಶ್ರೀಮಂತ ವ್ಯಕ್ತಿಗೆ ಹೋಗುತ್ತಿದೆ : ಜೋಡೋ ಸಮಾವೇಶದಲ್ಲಿ ರಾಹುಲ್ ಗಾಂಧಿ ವಾಗ್ಧಾಳಿ |Bharath Jodo Yathra

ಮಂಡ್ಯ :  ಬಿಜೆಪಿಯವರು ಎರಡು ಇಂಡಿಯಾ ನಿರ್ಮಾಣ ಮಾಡುತ್ತಿದ್ದಾರೆ,  ಒಂದು ಶ್ರೀಮಂತರ ಇಂಡಿಯಾ ಮತ್ತೊಂದು ಇನ್ನೊಂದು ಕೋಟ್ಯಂತರ ಬಡವರ ಬಡ ಇಂಡಿಯಾ ಎಂದು ಎಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ. ನಾಗಮಂಗಲ ತಾಲೂಕಿನ ಬೆಳ್ಳೂರು ನಿಲ್ದಾಣ ಬೆಳ್ಳೂರು ಬಸ್ ನಿಲ್ದಾಣದಲ್ಲಿ ಭಾರತ್​ ಜೋಡೋ ಸಮಾವೇಶದಲ್ಲಿ (Bharat Jodo Yatra) ಮಾತನಾಡಿದ ರಾಹುಲ್ ಗಾಂಧಿ  ಬಿಜೆಪಿಯವರು ಎರಡು ಇಂಡಿಯಾ ನಿರ್ಮಾಣ ಮಾಡುತ್ತಿದ್ದಾರೆ, ನಾವು ಎರಡು ಇಂಡಿಯಾ ಒಪ್ಪಿಕೊಳ್ಳುವುದಿಲ್ಲ, ಜನರ ಜೇಬಿನಿಂದ ಹಣ ವಿಶ್ವದ 2ನೇ ಶ್ರೀಮಂತ … Continue reading ‘ಬಡ ಜನರ ಹಣ ವಿಶ್ವದ 2ನೇ ಶ್ರೀಮಂತ ವ್ಯಕ್ತಿಗೆ ಹೋಗುತ್ತಿದೆ : ಜೋಡೋ ಸಮಾವೇಶದಲ್ಲಿ ರಾಹುಲ್ ಗಾಂಧಿ ವಾಗ್ಧಾಳಿ |Bharath Jodo Yathra