BREAKING NEWS: ಬೆಚ್ಚಿಬಿದ್ದ ರಾಯಚೂರು ಜನತೆ: ಹಾಡಹಗಲೇ ಗುತ್ತಿಗೆದಾರರನ್ನು ಕೊಚ್ಚಿ ಕೊಲೆ

ರಾಯಚೂರು: ಜಿಲ್ಲೆಯ ಜನತೆ ಇಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಹಾಡ ಹಗಲೇ ಗುತ್ತಿಗೆದಾರನ ಮೇಲೆ ಅಟ್ಯಾಕ್ ಮಾಡಿದಂತ ಹಂತಕರು, ನಡು ರಸ್ತೆಯಲ್ಲಿಯೇ ಮಚ್ಚಿನಿಂದ ಗುತ್ತಿಗೆದಾರನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನ ಬಿಎಸ್ ಎನ್ ಎಲ್ ಕಚೇರಿಯ ಬಳಿಯಲ್ಲಿ ನಡೆದಿದೆ. BREAKING NEWS: ಆ.15ರಂದು ‘ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ’ಕ್ಕೆ ಸಚಿವರಿಗೆ ಹೊಣೆ: ಯಾರಿಗೆ ಯಾವ ಜಿಲ್ಲೆ ಗೊತ್ತಾ.? ಇಲ್ಲಿದೆ ಪಟ್ಟಿ ರಾಯಚೂರಿನ ಬಿಎಸ್ ಎನ್ ಎಲ್ ಕಚೇರಿಯ ಬಳಿಯಲ್ಲಿ ಇಂದು ಹಾಡಹಗಲೇ ಗುತ್ತಿಗೆದಾರ ಮೆಹಬೂಬ್ ಆಲಿ … Continue reading BREAKING NEWS: ಬೆಚ್ಚಿಬಿದ್ದ ರಾಯಚೂರು ಜನತೆ: ಹಾಡಹಗಲೇ ಗುತ್ತಿಗೆದಾರರನ್ನು ಕೊಚ್ಚಿ ಕೊಲೆ