Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದಲ್ಲಿ ಜಪಾನ್‌ ಕಂಪನಿಗಳಿಂದ 4,000 ಕೋಟಿ ಹೂಡಿಕೆ: ಸಚಿವ ಎಂ.ಬಿ ಪಾಟೀಲ್

15/09/2025 4:57 PM

ಸುಪ್ರೀಂ ಕೋರ್ಟ್ ನೇಮಿಸಿದ ಎಸ್‌ಐಟಿಯಿಂದ ವಂತಾರಕ್ಕೆ ಕ್ಲೀನ್ ಚಿಟ್

15/09/2025 4:52 PM

ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ ಇಂಡಿಯಾ ಸಮಾವೇಶ ಯಶಸ್ವಿ

15/09/2025 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಯಚೂರಲ್ಲಿ ಅಮಾನವೀಯ ಘಟನೆ: ‘ಮರಣೋತ್ತರ ಪರೀಕ್ಷೆ’ಗೆ 2000 ರೂ ಲಂಚಕ್ಕೆ ಬೇಡಿಕೆ
KARNATAKA

ರಾಯಚೂರಲ್ಲಿ ಅಮಾನವೀಯ ಘಟನೆ: ‘ಮರಣೋತ್ತರ ಪರೀಕ್ಷೆ’ಗೆ 2000 ರೂ ಲಂಚಕ್ಕೆ ಬೇಡಿಕೆ

By kannadanewsnow0927/04/2024 12:50 PM

ರಾಯಚೂರು: ಜಿಲ್ಲೆಯಲ್ಲಿ ಕೂಲಿ ಕಾರ್ಮಿಕ ಬಡ ಕುಟುಂಬದ ಮಹಿಳೆಯೊಬ್ಬರ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ 2000 ರೂ ಲಂಚಕ್ಕೆ ಬೇಡಿಕೆಯಿಟ್ಟಂತ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆಂಗಲ್ ಗ್ರಾಮದ ಅಂಬಮ್ಮ ಎಂಬುವರು ಮೂರ್ಛೆ ರೋಗದಿಂದ ಬಳಲುತ್ತಿದ್ದರು. ಅವರನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

ಆಸ್ಪತ್ರೆಯಲ್ಲಿ ಮೂರ್ಛೆ ರೋಗದಿಂದ ಬಳಲುತ್ತಿದ್ದಂತ ಅವರು ಸಾವನ್ನಪ್ಪಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಹೀಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆಗೆ ಅಲ್ಲಿನ ಸಿಬ್ಬಂದಿಯಾಗಿದ್ದಂತ ಮಂಜುನಾಥ್ ಎಂಬುವರು 2000 ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ.

ಕೂಲಿ ಕಾರ್ಮಿಕರಾಗಿದ್ದಂತ ಬಡ ಕಾರ್ಮಿಕ ಕುಟುಂಬದವರು ರೂ.1500 ಲಂಚವನ್ನು ನೀಡಿದ್ದಾರೆ. ಆದರೇ ಹಾಕಿ ರೂ.500 ಕೊಡದ ಕಾರಣ, ಮರಣೋತ್ತರ ಪರೀಕ್ಷೆ ಮಾಡೋದಕ್ಕೆ ನಿರಾಕರಿಸಲಾಗಿದೆ. ಅಲ್ಲದೇ ಶವಾಗಾರದ ಬಾಗಿಲು ಹಾಕಿಕೊಂಡು ಹೋಗಿದ್ದಾರೆ.

ಸಿಂಧನೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮಂಜುನಾಥ್ ಅವರ ಲಂಚಗುಳಿ ತನಕ್ಕೆ ಬೇಸತ್ತಂತ ಮೃತರ ಕುಟುಂಬಸ್ಥರು ಸೇರಿದಂತೆ ಕರ್ನಾಟಕ ಪ್ರಾಂತ ಕೂಲಿ ಕಾರ್ಮಿಕರ ಸಂಘದಿಂದ ಶವಾಗಾರದ ಮುಂದೆ ಪ್ರತಿಭಟನೆ ನಡೆಸಲಾಗಿದೆ.

ಕೂಲಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಸುತ್ತಿದ್ದಂತೇ, ಹೆದರಿದಂತ ಸಿಬ್ಬಂದಿ ಮಂಜುನಾಥ್ ತಾನು ಲಂಚ ಪಡೆದಿದ್ದಂತ 1500 ರೂ ವಾಪಾಸು ನೀಡಿ, ಪರಾರಿಯಾಗಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಲ್ಲಿ ಬ್ರೇಕ್ ಬದಲು ಎಕ್ಸಿಲೇಟರ್ ತುಳಿದ ಆಂಬುಲೆನ್ಸ್ ಚಾಲಕ: ಸರಣಿ ಅಪಘಾತಕ್ಕೆ ಕಾರುಗಳು ಜಖಂ

ಕೋಲಾರದಲ್ಲಿ EVM ಸಾಗಿಸುತ್ತಿದ್ದ ವಾಹನದ ಟೈರ್ ಸ್ಪೋಟ: ರಸ್ತೆಯಲ್ಲೇ ರಿಪೇರಿ, ಬಿಗಿ ಭದ್ರತೆ

Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಜಪಾನ್‌ ಕಂಪನಿಗಳಿಂದ 4,000 ಕೋಟಿ ಹೂಡಿಕೆ: ಸಚಿವ ಎಂ.ಬಿ ಪಾಟೀಲ್

15/09/2025 4:57 PM1 Min Read

ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ ಇಂಡಿಯಾ ಸಮಾವೇಶ ಯಶಸ್ವಿ

15/09/2025 4:43 PM2 Mins Read

ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ

15/09/2025 4:40 PM2 Mins Read
Recent News

ಕರ್ನಾಟಕದಲ್ಲಿ ಜಪಾನ್‌ ಕಂಪನಿಗಳಿಂದ 4,000 ಕೋಟಿ ಹೂಡಿಕೆ: ಸಚಿವ ಎಂ.ಬಿ ಪಾಟೀಲ್

15/09/2025 4:57 PM

ಸುಪ್ರೀಂ ಕೋರ್ಟ್ ನೇಮಿಸಿದ ಎಸ್‌ಐಟಿಯಿಂದ ವಂತಾರಕ್ಕೆ ಕ್ಲೀನ್ ಚಿಟ್

15/09/2025 4:52 PM

ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ ಇಂಡಿಯಾ ಸಮಾವೇಶ ಯಶಸ್ವಿ

15/09/2025 4:43 PM

ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ

15/09/2025 4:40 PM
State News
KARNATAKA

ಕರ್ನಾಟಕದಲ್ಲಿ ಜಪಾನ್‌ ಕಂಪನಿಗಳಿಂದ 4,000 ಕೋಟಿ ಹೂಡಿಕೆ: ಸಚಿವ ಎಂ.ಬಿ ಪಾಟೀಲ್

By kannadanewsnow0915/09/2025 4:57 PM KARNATAKA 1 Min Read

ಬೆಂಗಳೂರು: ಕಳೆದ ವಾರ ತಾವು ಕೈಗೊಂಡ ಜಪಾನ್‌ ಭೇಟಿಯಿಂದಾಗಿ ಆ ದೇಶದ ವಿವಿಧ ಉದ್ಯಮಗಳು ರಾಜ್ಯದಲ್ಲಿ 4,000 ಕೋಟಿ ರೂ.ಗಳಿಗೂ…

ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ ಇಂಡಿಯಾ ಸಮಾವೇಶ ಯಶಸ್ವಿ

15/09/2025 4:43 PM

ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ

15/09/2025 4:40 PM

ಬೀದರ್ : ರಸ್ತೆ ಪಕ್ಕ ನಿಂತು ಗಾಂಜಾ ಮಾರಾಟ : 43.47ರೂ.ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಓರ್ವ ಮಹಿಳೆ ಅರೆಸ್ಟ್!

15/09/2025 4:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.