Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM

ಪಾಕಿಸ್ತಾನಿ ರಾಯಭಾರ ಕಚೇರಿ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದಾಗಿ ಜ್ಯೋತಿ ಮಲ್ಹೋತ್ರಾ ಒಪ್ಪಿಗೆ: ಪೊಲೀಸರು

21/05/2025 4:20 PM

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಮೂವರು ಬಚಾವ್

21/05/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING NEWS: ರಾಯಚೂರಲ್ಲಿ ಬಾಣಂತಿಯರ ಸರಣಿ ಸಾವು ಕೇಸ್: ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ – ಲ್ಯಾಬ್ ರಿಪೋರ್ಟ್
KARNATAKA

SHOCKING NEWS: ರಾಯಚೂರಲ್ಲಿ ಬಾಣಂತಿಯರ ಸರಣಿ ಸಾವು ಕೇಸ್: ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ – ಲ್ಯಾಬ್ ರಿಪೋರ್ಟ್

By kannadanewsnow0928/12/2024 11:25 AM

ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಕಾರಣವಾದರ ಹಿನ್ನಲೆಯಲ್ಲಿ ಬಾಣಂತಿಯರಿಗೆ ನೀಡಿದಂತ ಐವಿ ರಿಂಗಲ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗವಲ್ಲ ಎಂಬುದಾಗಿ ಲ್ಯಾಬ್ ವರದಿಯಿಂದ ಶಾಕಿಂಗ್ ಮಾಹಿತಿ ಬಹಿರಂಗಗೊಂಡಿದೆ.

ರಾಯಚೂರಿನ ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸರಣಿ ಸಾವಾಗಿತ್ತು. ಈ ಘಟನೆಯ ನಂತ್ರ ಒಟ್ಟು 3 ಲ್ಯಾಬ್ ಗಳಿಗೆ ತಲಾ 6 ಐಪಿ ರಿಂಗರ್ ಲ್ಯಾಕ್ಟೇಟ್ ದ್ರಾವಣವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಈ ದ್ರಾವಣವನ್ನು ಪರೀಕ್ಷಿಸಿದಂತ ಲ್ಯಾಬ್ ವರದಿ ಹೊರಬಿದ್ದಿದ್ದು, ಐಪಿ ರಿಂಗಲ್ ಲ್ಯಾಕ್ಟೇಟ್ ದ್ರಾವಣದಲ್ಲಿ ಎಂಡೋ ಟ್ಯಾಕ್ಸಿನ್ ಎಂಬ ಅಂಶ ಬಳಕೆಯಾಗಿದೆ. ಇದು ಬಳಕೆಗೆ ಯೋಗ್ಯವಲ್ಲ ಎಂಬ ಶಾಕಿಂಗ್ ಮಾಹಿತಿಯನ್ನು ಬಿಚ್ಚಿಟ್ಟಿದೆ.

ಇನ್ನೂ ಹೈದರಾಬಾದ್​ನ ವಿಂಪ್ಟಾ ಲ್ಯಾಬ್ ವರದಿಯಲ್ಲಿ 6 ಸ್ಯಾಂಪಲ್ ಪೈಕಿ, 4 ಉಪಯೋಗಕ್ಕೆ ಯೋಗ್ಯವಿದೆ ಅಂತ ತಿಳಿಸಲಾಗಿದೆ. ಇನ್ನುಳಿದ 2 ಯೋಗ್ಯವಲ್ಲ ಅಂತ ವರದಿಯಲ್ಲಿ ಶಾಕಿಂಗ್ ಮಾಹಿತಿಯನ್ನು ಉಲ್ಲೇಖಿಸಲಾಗಿದೆ. ಈಗ ಸರ್ಕಾರದ ಡ್ರಗ್ ಕಂಟ್ರೋಲ್ ಲ್ಯಾಬ್​ನ ವರದಿ ಬರಬೇಕಿದ್ದು ಅದರಲ್ಲಿ ಏನು ವರದಿ ಬರುತ್ತದೋ ಎಂಬುದನ್ನು ಕಾದು ನೋಡಬೇಕಿದೆ.

ಸಾಗರದ ‘ಡಾ.ಎಲ್.ಎಂ ಸುರೇಶ್ ಕೀನ್ಯಾ’ಗೆ ‘ಹವ್ಯಕ ಕೃಷಿ ರತ್ನ’ ಪ್ರಶಸ್ತಿ

BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ: ಕಂದಕಕ್ಕೆ ಉರುಳಿ ಬಿದ್ದು ಮೂವರು ದುರ್ಮರಣ

ಪ್ರವಾಸಿಗರ ಗಮನಕ್ಕೆ: ಹೊಸ ವರ್ಷಾಚರಣೆಯಂದು ಬಂಡೀಪುರಕ್ಕೆ ನಿರ್ಬಂಧ

Share. Facebook Twitter LinkedIn WhatsApp Email

Related Posts

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM2 Mins Read

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಮೂವರು ಬಚಾವ್

21/05/2025 4:20 PM1 Min Read

ಚಾಮರಾಜನಗರ : ಕೌಟುಂಬಿಕ ಕಲಹದ ವೇಳೆ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತಿ : ಆರೋಪಿ ವಶಕ್ಕೆ

21/05/2025 3:56 PM1 Min Read
Recent News

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

21/05/2025 4:31 PM

ಪಾಕಿಸ್ತಾನಿ ರಾಯಭಾರ ಕಚೇರಿ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದಾಗಿ ಜ್ಯೋತಿ ಮಲ್ಹೋತ್ರಾ ಒಪ್ಪಿಗೆ: ಪೊಲೀಸರು

21/05/2025 4:20 PM

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಮೂವರು ಬಚಾವ್

21/05/2025 4:20 PM

ಷೇರು ಹೂಡಿಕೆದಾರರಿಗೆ ಶುಭಸುದ್ದಿ: ಸೆನ್ಸೆಕ್ಸ್ 410 ಅಂಕ, ನಿಫ್ಟಿ 24,800ಕ್ಕಿಂತ ಹೆಚ್ಚು ಅಂಕ ಏರಿಕೆ | Share Market Update

21/05/2025 4:13 PM
State News
KARNATAKA

ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪನೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

By kannadanewsnow0921/05/2025 4:31 PM KARNATAKA 2 Mins Read

ನವದೆಹಲಿ: ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಅನುಷ್ಠಾನವನ್ನು ಪರಿಶೀಲನೆ ಹಾಗೂ ಅದನ್ನು ಮತ್ತಷ್ಟು ವೇಗವಾಗಿ ಅನುಷ್ಠಾನಕ್ಕೆ ತರುವ…

BREAKING : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ಮೂವರು ಬಚಾವ್

21/05/2025 4:20 PM

ಚಾಮರಾಜನಗರ : ಕೌಟುಂಬಿಕ ಕಲಹದ ವೇಳೆ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತಿ : ಆರೋಪಿ ವಶಕ್ಕೆ

21/05/2025 3:56 PM

BIG NEWS: ಕರ್ನಾಟಕದ ಮುಂದಿನ ಡಿಜಿ-ಐಜಿಪಿಯಾಗಿ ಎಂ.ಎ.ಸಲೀಂ ನೇಮಕ? | MA Saleem

21/05/2025 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.