‘ರೈಲ್ವೆ ಪ್ರಯಾಣಿಕ’ರಿಗೆ ಮಹತ್ವದ ಮಾಹಿತಿ: ‘ಹತ್ತು ವಿಶೇಷ ರೈಲು’ಗಳ ಅವಧಿ ವಿಸ್ತರಣೆ

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಈ ಕೆಳಕಂಡ ಹತ್ತು ವಿಶೇಷ ರೈಲುಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿತ್ತು, ಪ್ರಯಾಣಿಕರಿಂದ ಹೆಚ್ಚುತ್ತಿರುವ ಬೇಡಿಕೆ ಪೂರೈಸುವ ಸಲುವಾಗಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ದಾನಾಪುರ ನಿಲ್ದಾಣಗಳ ನಡುವೆ ಚಲಿಸುವ ಹತ್ತು ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸೇವೆಯ ಅವಧಿಯನ್ನು ವಿಸ್ತರಿಸಲು ಪೂರ್ವ ಮಧ್ಯ ರೈಲ್ವೆ ವಲಯವು ಸೂಚಿಸಿದೆ. ಈ ವಿಶೇಷ ರೈಲುಗಳು ಅಸ್ತಿತ್ವದಲ್ಲಿರುವ ಮಾರ್ಗ, … Continue reading ‘ರೈಲ್ವೆ ಪ್ರಯಾಣಿಕ’ರಿಗೆ ಮಹತ್ವದ ಮಾಹಿತಿ: ‘ಹತ್ತು ವಿಶೇಷ ರೈಲು’ಗಳ ಅವಧಿ ವಿಸ್ತರಣೆ