Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅನುಮತಿ ನಿರಾಕರಣೆ : ಹೈದರಾಬಾದ್ ಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನ ಫ್ರಾಂಕ್ ಫರ್ಟ್ ಗೆ ವಾಪಸ್

16/06/2025 7:02 AM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಆಟವಾಡುತ್ತಾ ನಾಲೆಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ!

16/06/2025 6:58 AM

ತಾಂತ್ರಿಕ ದೋಷ : ಚೆನ್ನೈಗೆ ತೆರಳುತ್ತಿದ್ದ ಬ್ರಿಟಿಷ್ ಏರ್ವೇಸ್ ವಿಮಾನ ಲಂಡನ್‌ ಗೆ ವಾಪಾಸ್ !

16/06/2025 6:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲ್ವೆ ಪ್ರಯಾಣಿಕರ ಗಮನಕ್ಕೆ: ದಸರಾ ಹಬ್ಬದ ಪ್ರಯುಕ್ತ ಈ ರೈಲುಗಳ ತಾತ್ಕಾಲಿಕ ನಿಲುಗಡೆಗೆ ವ್ಯವಸ್ಥೆ
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ದಸರಾ ಹಬ್ಬದ ಪ್ರಯುಕ್ತ ಈ ರೈಲುಗಳ ತಾತ್ಕಾಲಿಕ ನಿಲುಗಡೆಗೆ ವ್ಯವಸ್ಥೆ

By kannadanewsnow0907/10/2024 6:40 PM

ಬೆಂಗಳೂರು: ಮೈಸೂರಿನ ಪ್ರಸಿದ್ಧ ದಸರಾ ಮಹೋತ್ಸವದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ತೆರವುಗೊಳಿಸಲು, ರೈಲು ಸಂಖ್ಯೆ 17301/17302 ಮೈಸೂರು-ಬೆಳಗಾವಿ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ಈ ಕೆಳಗಿನ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ನೀಡಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ತಾತ್ಕಾಲಿಕ ನಿಲುಗಡೆಗಳ ವಿವರಗಳು ಈ ಕೆಳಗಿನಂತಿವೆ:

ಅಕ್ಟೋಬರ್ 9 ರಿಂದ ಅಕ್ಟೋಬರ್ 13, 2024 ರವರೆಗೆ ಮೈಸೂರಿನಿಂದ ಪ್ರಾರಂಭವಾಗುವ, ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಡೈಲಿ ಎಕ್ಸ್ ಪ್ರೆಸ್ ರೈಲು ಬೆಳಗುಳ (9:43/9:44 PM), ಸಾಗರಕಟ್ಟೆ (9:56/9:57 PM) , ಹೊಸ ಅಗ್ರಹಾರ (10:29/10:30 PM), ಅಕ್ಕಿಹೆಬ್ಬಾಳು (10:37/10:38 PM), ಬೀರಹಳ್ಳಿ ಹಾಲ್ಟ್ (10:43/10:44 PM) ಮತ್ತು ಮಾವಿನಕೆರೆ (11:09/11:10 PM) ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯನ್ನು ಹೊಂದಿರುತ್ತದೆ.

ಅಕ್ಟೋಬರ್ 11, 2024 ರಂದು ಬೆಳಗಾವಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17302 ಬೆಳಗಾವಿ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಮಾವಿನಕೆರೆ (3:22/3:23 AM), ಬೀರಹಳ್ಳಿ ಹಾಲ್ಟ್ (4:02/4:03 AM), ಅಕ್ಕಿಹೆಬ್ಬಾಳು (4:09/4:10 AM), ಹೊಸ ಅಗ್ರಹಾರ (4:18/4:19 AM), ಸಾಗರಕಟ್ಟೆ (4:45/4:46 AM) ಮತ್ತು ಬೆಳಗುಳ (4:59/5:00 AM) ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯನ್ನು ಹೊಂದಿರುತ್ತದೆ.

ದಸರಾ ಉತ್ಸವದಲ್ಲಿ ಭಾಗವಹಿಸುವ ಪ್ರಯಾಣಿಕರಿಗೆ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಈ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗಿದೆ ಎಂಬುದಾಗಿ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ: 34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ | Karnataka Government Jobs

ಬೆಂಗಳೂರಲ್ಲಿ ಅನಧಿಕೃತವಾಗಿ ‘ಕೊಳವೆ ಬಾವಿ’ ಕೊರೆಯುವವರೇ ಹುಷಾರ್.!: BBMPಯಿಂದ ‘FIR’ ದಾಖಲು

Share. Facebook Twitter LinkedIn WhatsApp Email

Related Posts

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಆಟವಾಡುತ್ತಾ ನಾಲೆಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ!

16/06/2025 6:58 AM1 Min Read

BREAKING : ಇಂದಿನಿಂದ ರಾಜ್ಯಾದ್ಯಂತ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ

16/06/2025 6:49 AM2 Mins Read

BREAKING : ನೆಮ್ಮಾರು ಬಳಿ ನಿರಂತರ ಗುಡ್ಡ ಕುಸಿತ : ವಾಹನ ಸಂಚಾರ ನಿಷೇಧಿಸಿದ ಚಿಕ್ಕಮಂಗಳೂರು ಜಿಲ್ಲಾಡಳಿತ

16/06/2025 6:44 AM1 Min Read
Recent News

ಅನುಮತಿ ನಿರಾಕರಣೆ : ಹೈದರಾಬಾದ್ ಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನ ಫ್ರಾಂಕ್ ಫರ್ಟ್ ಗೆ ವಾಪಸ್

16/06/2025 7:02 AM

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಆಟವಾಡುತ್ತಾ ನಾಲೆಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ!

16/06/2025 6:58 AM

ತಾಂತ್ರಿಕ ದೋಷ : ಚೆನ್ನೈಗೆ ತೆರಳುತ್ತಿದ್ದ ಬ್ರಿಟಿಷ್ ಏರ್ವೇಸ್ ವಿಮಾನ ಲಂಡನ್‌ ಗೆ ವಾಪಾಸ್ !

16/06/2025 6:51 AM

BREAKING : ಇಂದಿನಿಂದ ರಾಜ್ಯಾದ್ಯಂತ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ

16/06/2025 6:49 AM
State News
KARNATAKA

BREAKING : ಉತ್ತರಕನ್ನಡದಲ್ಲಿ ಘೋರ ದುರಂತ : ಆಟವಾಡುತ್ತಾ ನಾಲೆಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ!

By kannadanewsnow0516/06/2025 6:58 AM KARNATAKA 1 Min Read

ದಕ್ಷಿಣಕನ್ನಡ : ರಾಜ್ಯದಲ್ಲಿ ಅವಧಿಗೂ ಮುನ್ನ ಮುಂಗಾರು ಮಳೆ ಆರಂಭವಾಗಿದ್ದು ಅಲ್ಲದೆ, ಕಳೆದ ಹಲವಾರು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ…

BREAKING : ಇಂದಿನಿಂದ ರಾಜ್ಯಾದ್ಯಂತ ಓಲಾ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ

16/06/2025 6:49 AM

BREAKING : ನೆಮ್ಮಾರು ಬಳಿ ನಿರಂತರ ಗುಡ್ಡ ಕುಸಿತ : ವಾಹನ ಸಂಚಾರ ನಿಷೇಧಿಸಿದ ಚಿಕ್ಕಮಂಗಳೂರು ಜಿಲ್ಲಾಡಳಿತ

16/06/2025 6:44 AM

BREAKING : ಮುಸ್ಲಿಂ, ಕ್ರಿಶ್ಚಿಯನ್ ಗುಂಪುಗಳನ್ನು ದಯೆಯಿಲ್ಲದೆ ಕೊಲ್ಲಿ : ಆತ್ಮಾನಂದ ಸರಸ್ವತಿ ಸ್ವಾಮೀಜಿ ವಿವಾದತ್ಮಕ ಹೇಳಿಕೆ

16/06/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.