ರೈಲ್ವೆ ಪ್ರಯಾಣಿಕರೇ ಗಮನಿಸಿ: ‘ಉದ್ಯಾನ್ ಎಕ್ಸ್ಪ್ರೆಸ್’ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಉದ್ಯಾನ್ ಎಕ್ಸ್ಪ್ರೆಸ್ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 21, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11302 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ಮುಂಬೈ ಉದ್ಯಾನ್ ಡೈಲಿ ಎಕ್ಸ್ಪ್ರೆಸ್ ರೈಲು ಯಾದಗಿರಿ ನಿಲ್ದಾಣದ ಆಗಮನ/ನಿರ್ಗಮನದ ಸಮಯವನ್ನು ಪರಿಷ್ಕರಿಸಲು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಈ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 05:49/05:50ರ ಬದಲು 05:29/05:30 ಗಂಟೆಗೆ ಆಗಮಿಸಿ / ನಿರ್ಗಮಿಸಲಿದೆ. … Continue reading ರೈಲ್ವೆ ಪ್ರಯಾಣಿಕರೇ ಗಮನಿಸಿ: ‘ಉದ್ಯಾನ್ ಎಕ್ಸ್ಪ್ರೆಸ್’ ವೇಳಾಪಟ್ಟಿ ಪರಿಷ್ಕರಣೆ
Copy and paste this URL into your WordPress site to embed
Copy and paste this code into your site to embed