Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಬಾಗಲಕೋಟೆಯ ಯುವಕ ಅರೆಸ್ಟ್

17/07/2025 12:35 PM

ಸಂಸತ್ತಿನ ಮುಂಗಾರು ಅಧಿವೇಶನ: 8 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಚಿಂತನೆ | Parliament monsoon session

17/07/2025 12:30 PM

BREAKING : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ : ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ‘ED’ ದಾಳಿ

17/07/2025 12:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ 2 ದಿನ ಭಾರೀ ಮಳೆ ಮುನ್ಸೂಚನೆ : ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
KARNATAKA

Rain Alert : ರಾಜ್ಯದಲ್ಲಿ 2 ದಿನ ಭಾರೀ ಮಳೆ ಮುನ್ಸೂಚನೆ : ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow5702/09/2024 5:44 AM

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ಭಾರೀಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಕಲಬುರಗಿ

ಕಲಬುರಗಿಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ಸೆಪ್ಟೆಂಬರ್ 2 ರ ಇಂದು ರಜೆ ಘೋಷಿಸಿದೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನನುಕೂಲ ಆಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 2 ಸೋಮವಾರ ಜಿಲ್ಲಾದ್ಯಂತ ಎಲ್ಲ ಸರ್ಕಾರಿ, ಅನುದಾನಿ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.

ಬೀದರ್

ಬೀದರ್ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಇಂದು ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಬೀದರ್ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಿದೆ
ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ ಡಿಡಿಪಿಐ ಸಲೀಂಪಾಷಾ.ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು ಅಹಿತಕರ ಘಟನೆಗಳು ನಡೆಯದಂತೆ ಶಿಕ್ಷಣ ಇಲಾಖೆ ಮುನ್ನೆಚರಿಕೆ ಕ್ರಮವನ್ನು ಕೈಗೊಂಡಿದೆ.

colleges in these districts to remain closed today Rain Alert : ರಾಜ್ಯದಲ್ಲಿ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಆರೆಂಜ್ ಅಲರ್ಟ್’ ಘೋಷಣೆ.! Rain alert: Heavy rains predicted for 2 days in the state: Schools
Share. Facebook Twitter LinkedIn WhatsApp Email

Related Posts

BREAKING : ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಬಾಗಲಕೋಟೆಯ ಯುವಕ ಅರೆಸ್ಟ್

17/07/2025 12:35 PM1 Min Read

BREAKING : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ : ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ‘ED’ ದಾಳಿ

17/07/2025 12:30 PM1 Min Read

ತೊಂದರೆಗಳಿಂದ ಮುಕ್ತಿ ಪಡೆಯಬೇಕೇ.? ಆರೋಗ್ಯ ವೃದ್ಧಿಯಾಗ ಬೇಕೆ.? ಹೀಗೆ ಮಾಡಿ ಎಲ್ಲಾ ಶುಭ ಫಲಗಳು ಪ್ರಾಪ್ತಿ

17/07/2025 12:26 PM3 Mins Read
Recent News

BREAKING : ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಬಾಗಲಕೋಟೆಯ ಯುವಕ ಅರೆಸ್ಟ್

17/07/2025 12:35 PM

ಸಂಸತ್ತಿನ ಮುಂಗಾರು ಅಧಿವೇಶನ: 8 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಚಿಂತನೆ | Parliament monsoon session

17/07/2025 12:30 PM

BREAKING : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ : ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ‘ED’ ದಾಳಿ

17/07/2025 12:30 PM

ತೊಂದರೆಗಳಿಂದ ಮುಕ್ತಿ ಪಡೆಯಬೇಕೇ.? ಆರೋಗ್ಯ ವೃದ್ಧಿಯಾಗ ಬೇಕೆ.? ಹೀಗೆ ಮಾಡಿ ಎಲ್ಲಾ ಶುಭ ಫಲಗಳು ಪ್ರಾಪ್ತಿ

17/07/2025 12:26 PM
State News
KARNATAKA

BREAKING : ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಬಾಗಲಕೋಟೆಯ ಯುವಕ ಅರೆಸ್ಟ್

By kannadanewsnow0517/07/2025 12:35 PM KARNATAKA 1 Min Read

ಬಾಗಲಕೋಟೆ : ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಮೂಲದ ವಿದ್ಯಾರ್ಥಿ ಪರಮಾನಂದ…

BREAKING : ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ : ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ‘ED’ ದಾಳಿ

17/07/2025 12:30 PM

ತೊಂದರೆಗಳಿಂದ ಮುಕ್ತಿ ಪಡೆಯಬೇಕೇ.? ಆರೋಗ್ಯ ವೃದ್ಧಿಯಾಗ ಬೇಕೆ.? ಹೀಗೆ ಮಾಡಿ ಎಲ್ಲಾ ಶುಭ ಫಲಗಳು ಪ್ರಾಪ್ತಿ

17/07/2025 12:26 PM

BIG NEWS : ದಕ್ಷಿಣಕನ್ನಡದಲ್ಲಿ ಭೀಕರ ಮರ್ಡರ್ : ಗಲಾಟೆ ವೇಳೆ ಪತ್ನಿಗೆ ಚಾಕು ಇರಿದು ಕೊಂದ ಪತಿ

17/07/2025 12:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.