‘ಚುಮು..ಚುಮು’ ಚಳಿಯಲ್ಲಿರುವ ರಾಜ್ಯದ ಜನತೆಗೆ ಬಿಗ್ ಶಾಕ್ : ನ.22 ರಿಂದ ವರುಣನ ಆರ್ಭಟ |Rain Alert

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನ.22 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಬೆಂಗಳೂರು … Continue reading ‘ಚುಮು..ಚುಮು’ ಚಳಿಯಲ್ಲಿರುವ ರಾಜ್ಯದ ಜನತೆಗೆ ಬಿಗ್ ಶಾಕ್ : ನ.22 ರಿಂದ ವರುಣನ ಆರ್ಭಟ |Rain Alert