Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಮತ್ತೆ ಜಳಪಿಸಿದ ಲಾಂಗು, ಮಚ್ಚು : ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ!

25/04/2026 7:43 AM

​’ದೇವರಿಗೆ ಧನ್ಯವಾದ, ನಾನೀಗ ಆರೋಗ್ಯವಾಗಿದ್ದೇನೆ’: ತನಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದನ್ನು ಬಹಿರಂಗಪಡಿಸಿದ ನೆತನ್ಯಾಹು!

25/04/2026 7:40 AM

BREAKING : ಕಚ್ಚಾತೆಲ ಹೊತ್ತು ಸಾಗುತ್ತಿದ್ದ ಅಮೆರಿಕದ ಎರಡು ಹಡುಗುಗಳನ್ನು ವಶಕ್ಕೆ ಪಡೆದ ಇರಾನ್!

25/04/2026 7:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain alert karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ : ರಾಜ್ಯದಲ್ಲಿ ಫೆ.2 ರಿಂದ ಮತ್ತೆ `ಮಳೆ’.!
KARNATAKA

Rain alert karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ : ರಾಜ್ಯದಲ್ಲಿ ಫೆ.2 ರಿಂದ ಮತ್ತೆ `ಮಳೆ’.!

By kannadanewsnow5729/01/2025 5:36 AM

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಫೆಬ್ರವರಿ 2 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಮಾರುತ ಪರಿಣಾಮ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 30ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಜನವರಿ 31 ಹಾಗೂ ಫೆಬ್ರವರಿ 1ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಧಾರವಾಡ, ವಿಜಯಪುರ, ಹಾವೇರಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ಕೋಲಾರ, ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain alert Karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕು : ರಾಜ್ಯದ ಈ ಜಿಲ್ಲೆಗಳಲ್ಲಿ `ತುಂತುರು ಮಳೆ' ಮುನ್ಸೂಚನೆ.! Rain alert karnataka: Rain storm formation in Bay of Bengal: 'Rain' again in the state from February 2
Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಮತ್ತೆ ಜಳಪಿಸಿದ ಲಾಂಗು, ಮಚ್ಚು : ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ!

25/04/2026 7:43 AM1 Min Read

BREAKING : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ ಸಿರಿಂಜ್ ಪತ್ತೆ!

25/04/2026 7:23 AM1 Min Read

BIG NEWS : ಬೆಂಗಳೂರಲ್ಲಿ ಪಬ್ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪ : ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

25/04/2026 7:21 AM1 Min Read
Recent News

BREAKING : ಹಾಸನದಲ್ಲಿ ಮತ್ತೆ ಜಳಪಿಸಿದ ಲಾಂಗು, ಮಚ್ಚು : ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ!

25/04/2026 7:43 AM

​’ದೇವರಿಗೆ ಧನ್ಯವಾದ, ನಾನೀಗ ಆರೋಗ್ಯವಾಗಿದ್ದೇನೆ’: ತನಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದನ್ನು ಬಹಿರಂಗಪಡಿಸಿದ ನೆತನ್ಯಾಹು!

25/04/2026 7:40 AM

BREAKING : ಕಚ್ಚಾತೆಲ ಹೊತ್ತು ಸಾಗುತ್ತಿದ್ದ ಅಮೆರಿಕದ ಎರಡು ಹಡುಗುಗಳನ್ನು ವಶಕ್ಕೆ ಪಡೆದ ಇರಾನ್!

25/04/2026 7:33 AM

BREAKING : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ ಸಿರಿಂಜ್ ಪತ್ತೆ!

25/04/2026 7:23 AM
State News
KARNATAKA

BREAKING : ಹಾಸನದಲ್ಲಿ ಮತ್ತೆ ಜಳಪಿಸಿದ ಲಾಂಗು, ಮಚ್ಚು : ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ!

By kannadanewsnow0525/04/2026 7:43 AM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಮತ್ತೆ ಲಾಂಗು ಮತ್ತು ಜಳಪಿಸಿದ್ದು ದುಷ್ಕರ್ಮಿಗಳಿಂದ ಉದ್ಯಮಿ ಮಂಜೇಗೌಡ ಎನ್ನುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ…

BREAKING : ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್-20 ಕ್ರೀಡಾಕೂಟ : ಶೌಚಾಲಯದಲ್ಲಿ ಸೂಜಿ ಸಿರಿಂಜ್ ಪತ್ತೆ!

25/04/2026 7:23 AM

BIG NEWS : ಬೆಂಗಳೂರಲ್ಲಿ ಪಬ್ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪ : ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

25/04/2026 7:21 AM

SHOCKING : ಶಾಸಕ ಲಕ್ಷ್ಮಣ ಸವದಿ ಮುಂದೆಯೇ ಹೃದಯಾಘಾತದಿಂದ ಆಪ್ತನ ಸಾವು!

25/04/2026 7:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.