BIGG NEWS : ಬೆಂಗಳೂರು ಸೇರಿ ಮುಂದಿನ ಐದು ದಿನ ರಾಜ್ಯದ ಹಲವೆಡೆ ವರುಣಾರ್ಭಟ : ಹವಾಮಾನ ಇಲಾಖೆ ಮುನ್ಸೂಚನೆ |Rain Alert Karnataka

ಬೆಂಗಳೂರು: ‘ಸಿಲಿಕಾನ್ ಸಿಟಿ’ ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯಾಗಿದ್ದು, ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದ  , ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಜಯನಗರ, ಶಾಂತಿ ನಗರ, , ಮಲ್ಲೇಶ್ವರಂನಲ್ಲಿ ಭಾರೀ ಮಳೆಯಾಗಿದೆ ಕೆಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿದ್ದು,ವಾಹನ ಸವಾರರು  ಪರದಾಡಿದ್ದಾರೆ. ಕರ್ನಾಟಕದಲ್ಲಿ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲಿಯೂ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಯಾದಗಿರಿ, ರಾಯಚೂರು, … Continue reading BIGG NEWS : ಬೆಂಗಳೂರು ಸೇರಿ ಮುಂದಿನ ಐದು ದಿನ ರಾಜ್ಯದ ಹಲವೆಡೆ ವರುಣಾರ್ಭಟ : ಹವಾಮಾನ ಇಲಾಖೆ ಮುನ್ಸೂಚನೆ |Rain Alert Karnataka