ಸಾಗರ ತಾಲ್ಲೂಕಲ್ಲಿ ‘ಮಳೆಹಾನಿ’: ಅಧಿಕಾರಿಗಳಿಗೆ ಈ ಖಡಕ್ ಸೂಚನೆ ಕೊಟ್ಟ ‘ಶಾಸಕ ಬೇಳೂರು ಗೋಪಾಲಕೃಷ್ಣ’

ಶಿವಮೊಗ್ಗ: ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಮಳಎಹಾನಿ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಸಾಗರ ತಾಲ್ಲೂಕಿನಲ್ಲಿ ಮಳೆಹಾನಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಮಳೆಹಾನಿ ಕುರಿತು ಪರಿಶೀಲನಾ ಸಭೆ ನಡೆಸಿದಂತ ಅವರು, ನಾನು ಎಲ್ಲಾ ಕಡೆ ಭೇಟಿ ನೀಡಿದ್ದೇನೆ. ಬಹಳಷ್ಟು ಹಾನಿಯಾಗಿದೆ. ಈಗಾಗಲೇ ಮೋರಿಗಳು ಕೊಚ್ಚಿಕೊಂಡು ಹೋಗಿದ್ದಾವೆ. ಗದ್ದೆ ದಂಡೆಗಳು ಕೊಚ್ಚಿಕೊಂಡು ಹೋಗಿದ್ದಾವೆ. ಅಂಗನವಾಡಿಗಳು ಹಾನಿಯಾಗಿದ್ದಾವೆ. ಇವೆಲ್ಲವನ್ನು … Continue reading ಸಾಗರ ತಾಲ್ಲೂಕಲ್ಲಿ ‘ಮಳೆಹಾನಿ’: ಅಧಿಕಾರಿಗಳಿಗೆ ಈ ಖಡಕ್ ಸೂಚನೆ ಕೊಟ್ಟ ‘ಶಾಸಕ ಬೇಳೂರು ಗೋಪಾಲಕೃಷ್ಣ’