BIGG NEWS: ಹಾಸನಾಂಬೆ ದರ್ಶನಕ್ಕೆ ಮಳೆರಾಯ ಅಡ್ಡಿ; ಭಕ್ತರ ಸಂಖ್ಯೆ ಗಣನೀಯ ಇಳಿಕೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬ ದೇವಾಲಯದ ಬಾಗಿಲನ್ನು ಗುರುವಾರದಂದು ತೆರೆದಿದೆ. ಮೊದಲ ದಿನವೇ ಸಾರ್ವಜನಿಕರಿಗೆ ಅವಕಾಶ ಇರಲಿಲ್ಲ. ಇಂದಿನಿಂದ ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ. BIGG NEWS: ಶಾಲೆಗಳಿಗೆ ದಸರಾ ರಜೆಯನ್ನು1 ತಿಂಗಳಿಗೆ ವಿಸ್ತರಿಸಿ; ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಪತ್ರ   ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ಪೂಜೆ ಸಲ್ಲಿಸಿ, ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆಗೆಯಲಾಯಿತು.ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ … Continue reading BIGG NEWS: ಹಾಸನಾಂಬೆ ದರ್ಶನಕ್ಕೆ ಮಳೆರಾಯ ಅಡ್ಡಿ; ಭಕ್ತರ ಸಂಖ್ಯೆ ಗಣನೀಯ ಇಳಿಕೆ