BIGG NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರ : 5 ದಿನ ಮಳೆ ಮುನ್ಸೂಚನೆ ; ಇಂದು ‘ಎಲ್ಲೋ ಅಲರ್ಟ್’ ಘೋಷಣೆ | Rain in Bengaluru

ಬೆಂಗಳೂರು:  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ನಿನ್ನೆ ರಾತ್ರಿಯಿಡೀ ಮಳೆ ಸುರಿದಿದೆ. ನಗರದ ಶಾಂತಿ ನಗರ, ಟೌನ್ ಹಾಲ್, ಮೆಜೆಸ್ಟಿಕ್, ಮಾರ್ಕೆಟ್, ವಿಜಯನಗರ, ಬಸವನಗುಡಿ, ವಿಲ್ಸನ್ ಗಾರ್ಡನ್, ಇಂದಿರಾನಗರ. ಕೆಂಗೇರಿ , ರಾಜಾಜಿನಗರ, ಮಲ್ಲೇಶ್ವರಂ ಸೇರಿ ಹಲವು ಕಡೆ ಮಳೆಯಾಗಿದೆ. ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳು ಜಲಾವೃತವಾಗಿದೆ. ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮುಂದಿನ ಐದು ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಮುಂದಿನ ಮೂರ್ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು … Continue reading BIGG NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರ : 5 ದಿನ ಮಳೆ ಮುನ್ಸೂಚನೆ ; ಇಂದು ‘ಎಲ್ಲೋ ಅಲರ್ಟ್’ ಘೋಷಣೆ | Rain in Bengaluru