Rain In Karnataka : ರಾಜ್ಯದ ಹಲವಡೆ ರಾತ್ರಿಯಿಡೀ ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅವಾಂತರ!

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಶುರುವಾಗಿದ್ದು, ರಾಜ್ಯದ ಹಲವಡೆ ರಾತ್ರಿಯೀಡಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.  ಜನಜೀವನ ಅಸ್ವಸ್ಥಗೊಂಡಿದೆ. SHOCKING NEWS: ತರಗತಿಯಲ್ಲೇ ವಿದ್ಯಾರ್ಥಿ ಟೀಚರ್ ಗೆ ಮಸಾಜ್ ಮಾಡಿದ VIDEO ವೈರಲ್: ಯುಪಿ ಶಿಕ್ಷಕಿ ಅಮಾನತು ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ.  ಗದಗ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರಿ ಮಳೆಸುರಿದಿದ್ದು, ರಾಜಕಾಲುವೆ … Continue reading Rain In Karnataka : ರಾಜ್ಯದ ಹಲವಡೆ ರಾತ್ರಿಯಿಡೀ ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅವಾಂತರ!