Rain In Karnataka: ನವರಾತ್ರಿಯ ಸಂಭ್ರಮದ ನಡುವೆಯೇ ಮತ್ತೆ ರಾಜ್ಯಕ್ಕೆ ಮಳೆ ಎಂಟ್ರಿ: ಮುಂದಿನ 3 ದಿನ ಭಾರೀ ಮಳೆ

ಬೆಂಗಳೂರು: ಕಳೆದ ಮೂರು ವಾರಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ಇದೀಗ ಜನರೆಲ್ಲ ನವರಾತ್ರಿಯ ಸಂಭ್ರಮದ ನಡುವೆ ಮತ್ತೆ ರಾಜ್ಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. BIGG NEWS: PFI&SDPI ಬೆಳೆಯಲು ಸಿದ್ದರಾಮಯ್ಯನವರೇ ಕಾರಣ; ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ   ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ. … Continue reading Rain In Karnataka: ನವರಾತ್ರಿಯ ಸಂಭ್ರಮದ ನಡುವೆಯೇ ಮತ್ತೆ ರಾಜ್ಯಕ್ಕೆ ಮಳೆ ಎಂಟ್ರಿ: ಮುಂದಿನ 3 ದಿನ ಭಾರೀ ಮಳೆ