ಸಿಲಿಕಾನ್ ಸಿಟಿಯಲ್ಲಿ ತುಂತುರು ‘ಮಳೆ’ : ರಾಜ್ಯದಲ್ಲಿ ಮುಂದಿನ 3 ದಿನ ವರುಣನ ಆರ್ಭಟ |Rain Alert Karnataka

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮಾತ್ರವಲ್ಲದೇ ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ. ಮಂಡ್ಯ, ರಾಮನಗರ, ಮೈಸೂರು. ತುಮಕೂರು , ವಿಜಯಪುರ ಹಾಗೂ ಹಾವೇರಿ ಸೇರಿ ಇತರೆ ಜಿಲ್ಲೆಗಳಲ್ಲಿ ನ.24 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ … Continue reading ಸಿಲಿಕಾನ್ ಸಿಟಿಯಲ್ಲಿ ತುಂತುರು ‘ಮಳೆ’ : ರಾಜ್ಯದಲ್ಲಿ ಮುಂದಿನ 3 ದಿನ ವರುಣನ ಆರ್ಭಟ |Rain Alert Karnataka